'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

Suvarna News   | Asianet News
Published : Oct 30, 2020, 06:32 PM ISTUpdated : Nov 07, 2020, 06:35 PM IST

ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

 

ಬೆಂಗಳೂರು (ಅ. 30): ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

ಕಳೆದ ಕೆಲವು ದಿನಗಳಿಂದ ಶಿರಾದಲ್ಲಿ ನಾವೇ ಗೆದ್ವಿ ಅಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಮೆಯಲ್ಲಿದ್ದರು. ಆದರೆ ಈಗ ಶಿರಾದಲ್ಲಿ ಯಾವುದೇ ಹಳ್ಳಿ, ಯಾವುದೇ ಊರಿಗೆ ಹೋದ್ರೂ ಕೇಸರಿಕರಣವನ್ನು ನೋಡಬಹುದು. ಬಿಜೆಪಿ ಅಲೆ ಇಲ್ಲಿ ಹರಿಯುತ್ತಿದೆ. ಜೆಡಿಎಸ್, ಹಾಗೂ ಕಾಂಗ್ರೆಸ್‌ನವರು ಭರವಸೆ ಕೊಟ್ಟಂತೆ ನಿಮಗೆ ಮದಲೂರು ಕೆರೆಗೆ ನೀರು ತರಲು ಸಾಧ್ಯವಾಯ್ತಾ? ಎಂದು ಪ್ರಶ್ನಿಸಿದ್ದಾರೆ. 

ಶಿರಾ ಜನತೆ ಬಿಜೆಪಿಯ ಕೈ ಹಿಡಿದರೆ ಶಿರಾವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ. ನೀರಾವರಿಯನ್ನು ಅಭಿವೃದ್ಧಿ ಮಾಡುತ್ತೇವೆ.  ಕಾಂಗ್ರೆಸ್ ಹಾಗೂ ಜೆಡಿಎಸ್ ಬರೀ ಕಣ್ಣೀರು ಹಾಕಿ ಮತಬೇಟೆ ನಡೆಸುತ್ತಾರೆ. ಬಿಜೆಪಿ ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ. ಕಣ್ಣೀರು ಒರೆಸಲು ಬಂದಿದೆ' ಎಂದು ವಿಜಯೇಂದ್ರ ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!