'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

'ನಾವು ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ, ಶಿರಾ ಜನತೆಯ ಕಣ್ಣೀರು ಒರೆಸಲು ಬಂದಿದ್ದೇವೆ'

Suvarna News   | Asianet News
Published : Oct 30, 2020, 06:32 PM ISTUpdated : Nov 07, 2020, 06:35 PM IST

ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

 

ಬೆಂಗಳೂರು (ಅ. 30): ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಕಳೆದ 2 ದಿನಗಳಿಂದ ಶಿರಾದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇಂದು ತಂದೆ- ಮಗನ ಪ್ರಚಾರಕ್ಕೆ ಶಿರಾ ಸಾಕ್ಷಿಯಾಗಿದೆ. 

ಕಳೆದ ಕೆಲವು ದಿನಗಳಿಂದ ಶಿರಾದಲ್ಲಿ ನಾವೇ ಗೆದ್ವಿ ಅಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಮೆಯಲ್ಲಿದ್ದರು. ಆದರೆ ಈಗ ಶಿರಾದಲ್ಲಿ ಯಾವುದೇ ಹಳ್ಳಿ, ಯಾವುದೇ ಊರಿಗೆ ಹೋದ್ರೂ ಕೇಸರಿಕರಣವನ್ನು ನೋಡಬಹುದು. ಬಿಜೆಪಿ ಅಲೆ ಇಲ್ಲಿ ಹರಿಯುತ್ತಿದೆ. ಜೆಡಿಎಸ್, ಹಾಗೂ ಕಾಂಗ್ರೆಸ್‌ನವರು ಭರವಸೆ ಕೊಟ್ಟಂತೆ ನಿಮಗೆ ಮದಲೂರು ಕೆರೆಗೆ ನೀರು ತರಲು ಸಾಧ್ಯವಾಯ್ತಾ? ಎಂದು ಪ್ರಶ್ನಿಸಿದ್ದಾರೆ. 

ಶಿರಾ ಜನತೆ ಬಿಜೆಪಿಯ ಕೈ ಹಿಡಿದರೆ ಶಿರಾವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ. ನೀರಾವರಿಯನ್ನು ಅಭಿವೃದ್ಧಿ ಮಾಡುತ್ತೇವೆ.  ಕಾಂಗ್ರೆಸ್ ಹಾಗೂ ಜೆಡಿಎಸ್ ಬರೀ ಕಣ್ಣೀರು ಹಾಕಿ ಮತಬೇಟೆ ನಡೆಸುತ್ತಾರೆ. ಬಿಜೆಪಿ ಇಲ್ಲಿ ಕಣ್ಣೀರು ಹಾಕಲು ಬಂದಿಲ್ಲ. ಕಣ್ಣೀರು ಒರೆಸಲು ಬಂದಿದೆ' ಎಂದು ವಿಜಯೇಂದ್ರ ಹೇಳಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!