ಚುನಾವಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ; ಶಿಕಾರಿಪುರದಲ್ಲಿ ಕಾರ್ಯಕರ್ತರ ಜೊತೆ ಸರಣಿ ಸಭೆ

ಚುನಾವಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ; ಶಿಕಾರಿಪುರದಲ್ಲಿ ಕಾರ್ಯಕರ್ತರ ಜೊತೆ ಸರಣಿ ಸಭೆ

Published : Aug 08, 2022, 10:48 AM IST

ಶಿಕಾರಿಪುರದಿಂದ ಸ್ಪರ್ಧಿಸುತ್ತಾರೆ ಎಂದು ಬಿಎಸ್‌ವೈ ಘೋಷಣೆ ಮಾಡಿದ್ದಾರೆ. ಅದಕ್ಕೆ ವಿಜಯೇಂದ್ರ ತಾಲೂಕಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ನಿನ್ನೆ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ. 

ಶಿವಮೊಗ್ಗ (ಆ. 08): ಶಿಕಾರಿಪುರದಿಂದ (Shikaripura) ಸ್ಪರ್ಧಿಸುತ್ತಾರೆ ಎಂದು ಬಿಎಸ್‌ವೈ ಘೋಷಣೆ ಮಾಡಿದ್ದಾರೆ. ಅದಕ್ಕೆ ವಿಜಯೇಂದ್ರ (BY Vijayendra) ತಾಲೂಕಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ನಿನ್ನೆ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ. ಕಾರ್ಯಕರ್ತರ ಜೊತೆ ಪಕ್ಷ ಸಂಘಟನೆ, ಮುಂದಿನ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಎಲ್ಲಾ ರೀತಿಯಿಂದಲೂ ತಯಾರಿ ನಡೆಸುತ್ತಿದ್ದಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more