ಚುನಾವಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ; ಶಿಕಾರಿಪುರದಲ್ಲಿ ಕಾರ್ಯಕರ್ತರ ಜೊತೆ ಸರಣಿ ಸಭೆ

ಚುನಾವಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ; ಶಿಕಾರಿಪುರದಲ್ಲಿ ಕಾರ್ಯಕರ್ತರ ಜೊತೆ ಸರಣಿ ಸಭೆ

Published : Aug 08, 2022, 10:48 AM IST

ಶಿಕಾರಿಪುರದಿಂದ ಸ್ಪರ್ಧಿಸುತ್ತಾರೆ ಎಂದು ಬಿಎಸ್‌ವೈ ಘೋಷಣೆ ಮಾಡಿದ್ದಾರೆ. ಅದಕ್ಕೆ ವಿಜಯೇಂದ್ರ ತಾಲೂಕಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ನಿನ್ನೆ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ. 

ಶಿವಮೊಗ್ಗ (ಆ. 08): ಶಿಕಾರಿಪುರದಿಂದ (Shikaripura) ಸ್ಪರ್ಧಿಸುತ್ತಾರೆ ಎಂದು ಬಿಎಸ್‌ವೈ ಘೋಷಣೆ ಮಾಡಿದ್ದಾರೆ. ಅದಕ್ಕೆ ವಿಜಯೇಂದ್ರ (BY Vijayendra) ತಾಲೂಕಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ನಿನ್ನೆ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ. ಕಾರ್ಯಕರ್ತರ ಜೊತೆ ಪಕ್ಷ ಸಂಘಟನೆ, ಮುಂದಿನ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಎಲ್ಲಾ ರೀತಿಯಿಂದಲೂ ತಯಾರಿ ನಡೆಸುತ್ತಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more