ಚುನಾವಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ; ಶಿಕಾರಿಪುರದಲ್ಲಿ ಕಾರ್ಯಕರ್ತರ ಜೊತೆ ಸರಣಿ ಸಭೆ

ಚುನಾವಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ; ಶಿಕಾರಿಪುರದಲ್ಲಿ ಕಾರ್ಯಕರ್ತರ ಜೊತೆ ಸರಣಿ ಸಭೆ

Published : Aug 08, 2022, 10:48 AM IST

ಶಿಕಾರಿಪುರದಿಂದ ಸ್ಪರ್ಧಿಸುತ್ತಾರೆ ಎಂದು ಬಿಎಸ್‌ವೈ ಘೋಷಣೆ ಮಾಡಿದ್ದಾರೆ. ಅದಕ್ಕೆ ವಿಜಯೇಂದ್ರ ತಾಲೂಕಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ನಿನ್ನೆ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ. 

ಶಿವಮೊಗ್ಗ (ಆ. 08): ಶಿಕಾರಿಪುರದಿಂದ (Shikaripura) ಸ್ಪರ್ಧಿಸುತ್ತಾರೆ ಎಂದು ಬಿಎಸ್‌ವೈ ಘೋಷಣೆ ಮಾಡಿದ್ದಾರೆ. ಅದಕ್ಕೆ ವಿಜಯೇಂದ್ರ (BY Vijayendra) ತಾಲೂಕಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ನಿನ್ನೆ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ. ಕಾರ್ಯಕರ್ತರ ಜೊತೆ ಪಕ್ಷ ಸಂಘಟನೆ, ಮುಂದಿನ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಎಲ್ಲಾ ರೀತಿಯಿಂದಲೂ ತಯಾರಿ ನಡೆಸುತ್ತಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more