ನನ್ನ ತಂದೆ ಹಾವು, ಚೇಳುಗಳ ನಡುವೆ ವಾಸಿಸುತ್ತಿದ್ದಾರೆ; ವಿರೋಧಿಗಳಿಗೆ ಟಕ್ಕರ್ ಕೊಟ್ಟ ವಿಜಯೇಂದ್ರ

Feb 15, 2021, 11:34 AM IST

ಬೆಂಗಳೂರು (ಫೆ. 15): ಹಾವು ಚೇಳುಗಳಂತೆ ತೊಂದರೆ ಕೊಡುತ್ತಿರುವವರ ನಡುವೆಯೇ ಯಡಿಯೂರಪ್ಪ ಅವರು ವಾಸ ಮಾಡುತ್ತಾ, ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ.  ರಾಜ್ಯ ರಾಜಕಾರಣದಲ್ಲಿ ಮೀಸಲಾತಿ ಹೋರಾಟ ಜೋರಾಗುತ್ತಿದ್ದಂತೆ, ಯಡಿಯೂರಪ್ಪ ಒಂದು ಜಾತಿಗೆ ಸೀಮಿತವಾಗಿ ಕೆಲಸ ಮಾಡಿಲ್ಲ. ಬದಲಿಗೆ ಎಲ್ಲಾ ಸಮುದಾಯಗಳಿಗೂ ಸ್ಪಂದಿಸಿ ಕೆಲಸ ಮಾಡಿದ್ದಾರೆ ಎಂದಿದ್ದಾರೆ. 

BPL ಕಾರ್ಡ್‌ದಾರರೇ ಗಮನಿಸಿ, ಮನೆಯಲ್ಲಿ ಫ್ರಿಡ್ಜ್, ಬೈಕ್ ಇದ್ದರೆ ಕಾರ್ಡ್ ರದ್ದು..!