'ರಾಜೀನಾಮೆ ಕೊಡಿ ಎಂದು ಕೇಳಿಲ್ಲ, ಸಂತೋಷ್ ಕೃತ್ಯ ನನಗೂ ಶಾಕ್ ಆಗಿದೆ'

'ರಾಜೀನಾಮೆ ಕೊಡಿ ಎಂದು ಕೇಳಿಲ್ಲ, ಸಂತೋಷ್ ಕೃತ್ಯ ನನಗೂ ಶಾಕ್ ಆಗಿದೆ'

Published : Nov 28, 2020, 02:43 PM IST

'ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವುದು ನಮಗೂ ಕೂಡಾ ಶಾಕ್ ಆಗಿದೆ. ಸಂತೋಷ್‌ಗೆ ರಾಜಿನಾಮೆ ಕೊಡಿ ಅಂತ ಯಾರೂ ಕೇಳಿರಲಿಲ್ಲ.  ಚೇತರಿಸಿಕೊಂಡ ಮೇಲೆ ಸಮಸ್ಯೆ ಏನು ಅಂತ ಕುಳಿತು ಚರ್ಚಿಸುತ್ತೇವೆ' ಎಂದು ಬಿ. ವೈ ವಿಜಯೇಂದ್ರ ಹೇಳಿದ್ದಾರೆ. 

ಬೆಂಗಳೂರು (ನ. 28): 'ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿರುವುದು ನಮಗೂ ಕೂಡಾ ಶಾಕ್ ಆಗಿದೆ. ಸಂತೋಷ್‌ಗೆ ರಾಜಿನಾಮೆ ಕೊಡಿ ಅಂತ ಯಾರೂ ಕೇಳಿರಲಿಲ್ಲ.  ಚೇತರಿಸಿಕೊಂಡ ಮೇಲೆ ಸಮಸ್ಯೆ ಏನು ಅಂತ ಕುಳಿತು ಚರ್ಚಿಸುತ್ತೇವೆ' ಎಂದು ಬಿ. ವೈ ವಿಜಯೇಂದ್ರ ಹೇಳಿದ್ದಾರೆ. 

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದು ಬಂದಿತ್ತು. ರಾಜಕೀಯ ಒತ್ತಡ ಕಾರಣ ಇರಬಹುದು, ಕೌಟುಂಬಿಕ ಕಲಹ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!