ಮುಧೋಳ ಕ್ಷೇತ್ರದಲ್ಲಿ ಕಾರಜೋಳ ಭರ್ಜರಿ ಪ್ರಚಾರ: ವಿಜಯೇಂದ್ರ  ಸಾಥ್‌

ಮುಧೋಳ ಕ್ಷೇತ್ರದಲ್ಲಿ ಕಾರಜೋಳ ಭರ್ಜರಿ ಪ್ರಚಾರ: ವಿಜಯೇಂದ್ರ ಸಾಥ್‌

Published : May 05, 2023, 11:35 AM IST

ಮುಧೋಳದಲ್ಲಿ ಗೋವಿಂದ ಕಾರಜೋಳ ಪ್ರಚಾರ
ಗೋವಿಂದ ಕಾರಜೋಳ ಪರ ವಿಜಯೇಂದ್ರ ಮತಶಿಕಾರಿ
ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ರೋಡ್ ಶೋ  

ಬಾಗಲಕೋಟೆ: ಜಿಲ್ಲೆಯ ಮುಧೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಗೋವಿಂದ ಕಾರಜೋಳ ಪರ ಬಿ.ವೈ. ವಿಜಯೇಂದ್ರ ಭರ್ಜರಿ ರೋಡ್‌ ಶೋ ಮೂಲಕ ಮತಯಾಚನೆ ಮಾಡಿದರು. ಮುಧೋಳ ಪಟ್ಟಣದ ಶಿವಾಜಿ ವೃತ್ತದಲ್ಲಿ ಆರಂಭವಾದ ರೋಡ್ ಶೋ, ಅಂಬೇಡ್ಕರ್‌ , ಬಸವೇಶ್ವರ ಸರ್ಕಲ್‌ ಮೂಲಕ ಬಸ್‌ ನಿಲ್ದಾಣದಲ್ಲಿ ಮುಕ್ತಾಯವಾಯಿತು. ನಾನು ಈ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೈಹಿಡಿಯಲಿವೆ. ಇದು ನನ್ನ ಕೊನೆ ಚುನಾವಣೆ ಈ ಸಾರಿ ಎಲ್ಲಾ ಚುನಾವಣೆಗಿಂತ ಹೆಚ್ಚಿನ ಮತಗಳಿಂದ ಗೆಲ್ಲುತ್ತೇನೆ ಎಂದು ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.  

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more