ನವೆಂಬರ್ 15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ!

ನವೆಂಬರ್ 15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ!

Published : Nov 11, 2023, 11:36 PM IST

ಲೋಕಸಭೆಯಲ್ಲಿ ವಿಜಯೇಂದ್ರ vs ಡಿಕೆ ಶಿವಕುಮಾರ್ ನಡುವಿನ ಕದನ, ಆದಿ ಚುಂಚನಗಿರಿ ಮಠದಲ್ಲಿ ವಿಜಯೇಂದ್ರ-ಎಂಬಿಪಾಟೀಲ್ ಭೇಟಿ, ನವೆಂಬರ್ 15ಕ್ಕೆ ಬಿಜೆಪಿ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ವಿವರ ಇಲ್ಲಿದೆ.
 

ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ಆಯ್ಕೆ ಕುರಿತು ಕರ್ನಾಟಕ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಬಂಡಾಯ ಎದ್ದಿದ್ದ ಎಂಪಿ ರೇಣುಕಾಚಾರ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಾಧ್ಯಕ್ಷಕರಾಗಿ ಆಯ್ಕೆಯಾದ ವಿಜಯೇಂದ್ರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿ ಆಶೀರ್ವಾದ ಪಡೆದಿದ್ದಾರೆ. ಇದೇ ವೇಳೆ ಮಠಕ್ಕೆ ಕಾಂಗ್ರೆಸ್ ಸಚಿವ ಎಂಬಿಪಾಟೀಲ್ ಕೂಡ ಮಠಕ್ಕೆ ಆಗಮಿಸಿದ್ದರು. ಈ ನಾಯಕರು ಮಠದಲ್ಲಿ ಮುಖಾಮುಖಿ ಭೇಟಿಯಾಗಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಇದೀಗ ಬಿವೈ ವಿಜಯೇಂದ್ರ ಹಾಗೂ ಡಿಕೆ ಶಿವಕುಮಾರ್ ನಡುವಿನ ಕದನ ಶುರುವಾಗಿದೆ. ಒಕ್ಕಲಿಗ ಸಮುದಾಯದ ಪ್ರಮುಖ ನಾಯಕ ಡಿಕೆಶಿಯಾದರೆ, ಇತ್ತ ಲಿಂಗಾಯಿತ ಸಮುದಾಯದ ಪ್ರಬಲ ನಾಯಕ ವಿಜಯೇಂದ್ರ. ಇವರಿಬ್ಬರ ಕದನ ಕುತೂಹಲ ಹೆಚ್ಚಾಗಿದೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more