ನವೆಂಬರ್ 15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ!

ನವೆಂಬರ್ 15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ!

Published : Nov 11, 2023, 11:36 PM IST

ಲೋಕಸಭೆಯಲ್ಲಿ ವಿಜಯೇಂದ್ರ vs ಡಿಕೆ ಶಿವಕುಮಾರ್ ನಡುವಿನ ಕದನ, ಆದಿ ಚುಂಚನಗಿರಿ ಮಠದಲ್ಲಿ ವಿಜಯೇಂದ್ರ-ಎಂಬಿಪಾಟೀಲ್ ಭೇಟಿ, ನವೆಂಬರ್ 15ಕ್ಕೆ ಬಿಜೆಪಿ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ವಿವರ ಇಲ್ಲಿದೆ.
 

ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ಆಯ್ಕೆ ಕುರಿತು ಕರ್ನಾಟಕ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಬಂಡಾಯ ಎದ್ದಿದ್ದ ಎಂಪಿ ರೇಣುಕಾಚಾರ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಾಧ್ಯಕ್ಷಕರಾಗಿ ಆಯ್ಕೆಯಾದ ವಿಜಯೇಂದ್ರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿ ಆಶೀರ್ವಾದ ಪಡೆದಿದ್ದಾರೆ. ಇದೇ ವೇಳೆ ಮಠಕ್ಕೆ ಕಾಂಗ್ರೆಸ್ ಸಚಿವ ಎಂಬಿಪಾಟೀಲ್ ಕೂಡ ಮಠಕ್ಕೆ ಆಗಮಿಸಿದ್ದರು. ಈ ನಾಯಕರು ಮಠದಲ್ಲಿ ಮುಖಾಮುಖಿ ಭೇಟಿಯಾಗಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಇದೀಗ ಬಿವೈ ವಿಜಯೇಂದ್ರ ಹಾಗೂ ಡಿಕೆ ಶಿವಕುಮಾರ್ ನಡುವಿನ ಕದನ ಶುರುವಾಗಿದೆ. ಒಕ್ಕಲಿಗ ಸಮುದಾಯದ ಪ್ರಮುಖ ನಾಯಕ ಡಿಕೆಶಿಯಾದರೆ, ಇತ್ತ ಲಿಂಗಾಯಿತ ಸಮುದಾಯದ ಪ್ರಬಲ ನಾಯಕ ವಿಜಯೇಂದ್ರ. ಇವರಿಬ್ಬರ ಕದನ ಕುತೂಹಲ ಹೆಚ್ಚಾಗಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more