ನವೆಂಬರ್ 15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ!

ನವೆಂಬರ್ 15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ!

Published : Nov 11, 2023, 11:36 PM IST

ಲೋಕಸಭೆಯಲ್ಲಿ ವಿಜಯೇಂದ್ರ vs ಡಿಕೆ ಶಿವಕುಮಾರ್ ನಡುವಿನ ಕದನ, ಆದಿ ಚುಂಚನಗಿರಿ ಮಠದಲ್ಲಿ ವಿಜಯೇಂದ್ರ-ಎಂಬಿಪಾಟೀಲ್ ಭೇಟಿ, ನವೆಂಬರ್ 15ಕ್ಕೆ ಬಿಜೆಪಿ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ವಿವರ ಇಲ್ಲಿದೆ.
 

ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ಆಯ್ಕೆ ಕುರಿತು ಕರ್ನಾಟಕ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಬಂಡಾಯ ಎದ್ದಿದ್ದ ಎಂಪಿ ರೇಣುಕಾಚಾರ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಾಧ್ಯಕ್ಷಕರಾಗಿ ಆಯ್ಕೆಯಾದ ವಿಜಯೇಂದ್ರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿ ಆಶೀರ್ವಾದ ಪಡೆದಿದ್ದಾರೆ. ಇದೇ ವೇಳೆ ಮಠಕ್ಕೆ ಕಾಂಗ್ರೆಸ್ ಸಚಿವ ಎಂಬಿಪಾಟೀಲ್ ಕೂಡ ಮಠಕ್ಕೆ ಆಗಮಿಸಿದ್ದರು. ಈ ನಾಯಕರು ಮಠದಲ್ಲಿ ಮುಖಾಮುಖಿ ಭೇಟಿಯಾಗಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಇದೀಗ ಬಿವೈ ವಿಜಯೇಂದ್ರ ಹಾಗೂ ಡಿಕೆ ಶಿವಕುಮಾರ್ ನಡುವಿನ ಕದನ ಶುರುವಾಗಿದೆ. ಒಕ್ಕಲಿಗ ಸಮುದಾಯದ ಪ್ರಮುಖ ನಾಯಕ ಡಿಕೆಶಿಯಾದರೆ, ಇತ್ತ ಲಿಂಗಾಯಿತ ಸಮುದಾಯದ ಪ್ರಬಲ ನಾಯಕ ವಿಜಯೇಂದ್ರ. ಇವರಿಬ್ಬರ ಕದನ ಕುತೂಹಲ ಹೆಚ್ಚಾಗಿದೆ.
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more