ರಾಜಾಹುಲಿ ಪರ ಘರ್ಜಿಸಿದ ಮರಿಹುಲಿ: ಸೋಮಣ್ಣ ಹಾಗೂ ಪುತ್ರನಿಗೆ ಬಿಸಿ ಮುಟ್ಟಿಸಿದ ವಿಜಯೇಂದ್ರ!

ರಾಜಾಹುಲಿ ಪರ ಘರ್ಜಿಸಿದ ಮರಿಹುಲಿ: ಸೋಮಣ್ಣ ಹಾಗೂ ಪುತ್ರನಿಗೆ ಬಿಸಿ ಮುಟ್ಟಿಸಿದ ವಿಜಯೇಂದ್ರ!

Published : Mar 16, 2023, 11:49 AM ISTUpdated : Mar 16, 2023, 11:54 AM IST

ಮತ್ತೊಮ್ಮೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತಂದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದಷ್ಟೇ ಅವರ ಉದ್ದೇಶ. ಅವರನ್ನು ಬಿಟ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗಾದರೂ ಇದೆಯಾ?’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ.

ಇಂದು ಕೆಲವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಯಡಿಯೂರಪ್ಪ ಅವರಿಗೆ ನಾಳೆ ಸಿಎಂ ಆಗಬೇಕೆಂಬ ಕನಸಿಲ್ಲ. ಮಕ್ಕಳನ್ನು ಎಂಎಲ್‌ಎ ಮಾಡಿ ಮಂತ್ರಿಯಾಗಿಸುವ ಗುರಿಯೂ ಇಲ್ಲ. ಮತ್ತೊಮ್ಮೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತಂದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದಷ್ಟೇ ಅವರ ಉದ್ದೇಶ. ಅವರನ್ನು ಬಿಟ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗಾದರೂ ಇದೆಯಾ?’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ. ಈ ಮೂಲಕ ತಂದೆಯ ವಿರೋಧಿಗಳಿಗೆ ವಿಜಯೇಂದ್ರ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. ಸೋಮಣ್ಣ ಹಾಗೂ ಪುತ್ರನಿಗೆ ಬಿಸಿ ಮುಟ್ಟಿಸಿದ್ದಾರೆ ಎಂದೂ ಹೇಳಲಾಗ್ತಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!