ರಾಜಾಹುಲಿ ಪರ ಘರ್ಜಿಸಿದ ಮರಿಹುಲಿ: ಸೋಮಣ್ಣ ಹಾಗೂ ಪುತ್ರನಿಗೆ ಬಿಸಿ ಮುಟ್ಟಿಸಿದ ವಿಜಯೇಂದ್ರ!

ರಾಜಾಹುಲಿ ಪರ ಘರ್ಜಿಸಿದ ಮರಿಹುಲಿ: ಸೋಮಣ್ಣ ಹಾಗೂ ಪುತ್ರನಿಗೆ ಬಿಸಿ ಮುಟ್ಟಿಸಿದ ವಿಜಯೇಂದ್ರ!

Published : Mar 16, 2023, 11:49 AM ISTUpdated : Mar 16, 2023, 11:54 AM IST

ಮತ್ತೊಮ್ಮೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತಂದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದಷ್ಟೇ ಅವರ ಉದ್ದೇಶ. ಅವರನ್ನು ಬಿಟ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗಾದರೂ ಇದೆಯಾ?’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ.

ಇಂದು ಕೆಲವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಯಡಿಯೂರಪ್ಪ ಅವರಿಗೆ ನಾಳೆ ಸಿಎಂ ಆಗಬೇಕೆಂಬ ಕನಸಿಲ್ಲ. ಮಕ್ಕಳನ್ನು ಎಂಎಲ್‌ಎ ಮಾಡಿ ಮಂತ್ರಿಯಾಗಿಸುವ ಗುರಿಯೂ ಇಲ್ಲ. ಮತ್ತೊಮ್ಮೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತಂದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದಷ್ಟೇ ಅವರ ಉದ್ದೇಶ. ಅವರನ್ನು ಬಿಟ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗಾದರೂ ಇದೆಯಾ?’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ. ಈ ಮೂಲಕ ತಂದೆಯ ವಿರೋಧಿಗಳಿಗೆ ವಿಜಯೇಂದ್ರ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. ಸೋಮಣ್ಣ ಹಾಗೂ ಪುತ್ರನಿಗೆ ಬಿಸಿ ಮುಟ್ಟಿಸಿದ್ದಾರೆ ಎಂದೂ ಹೇಳಲಾಗ್ತಿದೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!