Lok Sabha Election: ಬಿಜೆಪಿಯಲ್ಲಿನ ಅಸಮಾಧಾನ ಶಮನಕ್ಕೆ ಸರ್ಕಸ್:  ಇಂದು ಹೊಳಲ್ಕೆರೆಗೆ ವಿಜಯೇಂದ್ರ ಭೇಟಿ

Lok Sabha Election: ಬಿಜೆಪಿಯಲ್ಲಿನ ಅಸಮಾಧಾನ ಶಮನಕ್ಕೆ ಸರ್ಕಸ್: ಇಂದು ಹೊಳಲ್ಕೆರೆಗೆ ವಿಜಯೇಂದ್ರ ಭೇಟಿ

Published : Apr 12, 2024, 11:40 AM IST

ಬಿಜೆಪಿಯಲ್ಲಿ ಲೋಕಸಭಾ ಚುನಾವಣೆ ಟಿಕೆಟ್‌ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಭಾರೀ ಅಸಮಾಧಾನ ಉಂಟಾಗಿದ್ದು, ಶಮನಕ್ಕೆ ಭಾರೀ ಸರ್ಕಸ್ ಮಾಡಲಾಗುತ್ತಿದೆ.
 

ಲೋಕಸಭಾ ಚುನಾವಣೆ ಹಿನ್ನೆಲೆ (Lok Sabha Election) ಬಿಜೆಪಿಯಲ್ಲಿನ(BJP) ಅಸಮಾಧಾನ ಶಮನಕ್ಕೆ ಸರ್ಕಸ್ ನಡೆಯುತ್ತಿದೆ. ರಾಜ್ಯದಲ್ಲಿ ಜೋರಾಗಿರುವ ಬಂಡಾಯ ಶಮನ ಮಾಡಲು ವಿಜಯೇಂದ್ರ(BY Vijayendra) ಹಾಗೂ ಯಡಿಯೂರಪ್ಪ(B.S. Yediyurappa) ಕಸರತ್ತು ನಡೆಸುತ್ತಿದ್ದಾರೆ. ಈ ವೇಳೆ ಚಿತ್ರದುರ್ಗದ(Chitradurga) ರಘುಚಂದನ್ ಅಸಮಾಧಾನ ಶಮನಗೊಳಿಸಲು ಬಿ.ವೈ. ವಿಜಯೇಂದ್ರ ಎಂಟ್ರಿ ನೀಡಿದ್ದು, ಇಂದು ಹೊಳಲ್ಕೆರೆಗೆ ಆಗಮಿಸಲಿದ್ದಾರೆ. ಈ ಮೂಲಕ ರಘುಚಂದನ್(Raghu Chandan) ಮುನಿಸಿಗೆ ವಿಜಯೇಂದ್ರ ಅವರು ಫುಲ್ ಸ್ಟಾಪ್ ಇಡಲು ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ. ಈ ಕಡೆ ಗೊಂದಲ ಶಮನಕ್ಕೆ ಯಡಿಯೂರಪ್ಪ ಸಹ ಎಂಟ್ರಿ ಕೊಟ್ಟಿದ್ದಾರೆ. ಹಾಗೆಯೇ ನಿನ್ನೆ ಚಿಕ್ಕಮಗಳೂರಿನಲ್ಲಿ ಕೋಟಾ ಪರ ಯಡಿಯೂರಪ್ಪ ಪ್ರಚಾರ ಮಾಡಿದ್ದರು. ಜೊತೆಗೆ ಸಿ.ಟಿ.ರವಿ(CT Ravi) ಪರ ಸಿಂಪತಿ ವ್ಯಕ್ತಪಡಿಸಿದ್ದಾರೆ. ಉಳಿದಂತೆ ಬೆಳಗಾವಿಯಲ್ಲಿ ಯಡಿಯೂರಪ್ಪ ಶೆಟ್ಟರ್ ಪರ ಪ್ರಚಾರ ನಡೆಸಿದ್ದು, ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ತುಮಕೂರಲ್ಲಿ ಸೋಮಣ್ಣ ಪರ ಪ್ರಚಾರ ಮಾಡಿದ್ದು, ಇದೇ ವೇಳೆ ಮಾಧುಸ್ವಾಮಿ ಬಂಡಾಯ ಶಮನ ಮಾಡುವ ಯತ್ನ ಮಾಡಿದ್ದಾರೆ. ಇದರ ಜೊತೆಗೆ ಬೀದರ್‌ನಲ್ಲೂ ಗೊಂದಲ ನಿವಾರಣೆಗೆ ಬಿಎಸ್‌ವೈ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?