Lok Sabha Election: ಬಿಜೆಪಿಯಲ್ಲಿನ ಅಸಮಾಧಾನ ಶಮನಕ್ಕೆ ಸರ್ಕಸ್:  ಇಂದು ಹೊಳಲ್ಕೆರೆಗೆ ವಿಜಯೇಂದ್ರ ಭೇಟಿ

Lok Sabha Election: ಬಿಜೆಪಿಯಲ್ಲಿನ ಅಸಮಾಧಾನ ಶಮನಕ್ಕೆ ಸರ್ಕಸ್: ಇಂದು ಹೊಳಲ್ಕೆರೆಗೆ ವಿಜಯೇಂದ್ರ ಭೇಟಿ

Published : Apr 12, 2024, 11:40 AM IST

ಬಿಜೆಪಿಯಲ್ಲಿ ಲೋಕಸಭಾ ಚುನಾವಣೆ ಟಿಕೆಟ್‌ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಭಾರೀ ಅಸಮಾಧಾನ ಉಂಟಾಗಿದ್ದು, ಶಮನಕ್ಕೆ ಭಾರೀ ಸರ್ಕಸ್ ಮಾಡಲಾಗುತ್ತಿದೆ.
 

ಲೋಕಸಭಾ ಚುನಾವಣೆ ಹಿನ್ನೆಲೆ (Lok Sabha Election) ಬಿಜೆಪಿಯಲ್ಲಿನ(BJP) ಅಸಮಾಧಾನ ಶಮನಕ್ಕೆ ಸರ್ಕಸ್ ನಡೆಯುತ್ತಿದೆ. ರಾಜ್ಯದಲ್ಲಿ ಜೋರಾಗಿರುವ ಬಂಡಾಯ ಶಮನ ಮಾಡಲು ವಿಜಯೇಂದ್ರ(BY Vijayendra) ಹಾಗೂ ಯಡಿಯೂರಪ್ಪ(B.S. Yediyurappa) ಕಸರತ್ತು ನಡೆಸುತ್ತಿದ್ದಾರೆ. ಈ ವೇಳೆ ಚಿತ್ರದುರ್ಗದ(Chitradurga) ರಘುಚಂದನ್ ಅಸಮಾಧಾನ ಶಮನಗೊಳಿಸಲು ಬಿ.ವೈ. ವಿಜಯೇಂದ್ರ ಎಂಟ್ರಿ ನೀಡಿದ್ದು, ಇಂದು ಹೊಳಲ್ಕೆರೆಗೆ ಆಗಮಿಸಲಿದ್ದಾರೆ. ಈ ಮೂಲಕ ರಘುಚಂದನ್(Raghu Chandan) ಮುನಿಸಿಗೆ ವಿಜಯೇಂದ್ರ ಅವರು ಫುಲ್ ಸ್ಟಾಪ್ ಇಡಲು ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ. ಈ ಕಡೆ ಗೊಂದಲ ಶಮನಕ್ಕೆ ಯಡಿಯೂರಪ್ಪ ಸಹ ಎಂಟ್ರಿ ಕೊಟ್ಟಿದ್ದಾರೆ. ಹಾಗೆಯೇ ನಿನ್ನೆ ಚಿಕ್ಕಮಗಳೂರಿನಲ್ಲಿ ಕೋಟಾ ಪರ ಯಡಿಯೂರಪ್ಪ ಪ್ರಚಾರ ಮಾಡಿದ್ದರು. ಜೊತೆಗೆ ಸಿ.ಟಿ.ರವಿ(CT Ravi) ಪರ ಸಿಂಪತಿ ವ್ಯಕ್ತಪಡಿಸಿದ್ದಾರೆ. ಉಳಿದಂತೆ ಬೆಳಗಾವಿಯಲ್ಲಿ ಯಡಿಯೂರಪ್ಪ ಶೆಟ್ಟರ್ ಪರ ಪ್ರಚಾರ ನಡೆಸಿದ್ದು, ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ತುಮಕೂರಲ್ಲಿ ಸೋಮಣ್ಣ ಪರ ಪ್ರಚಾರ ಮಾಡಿದ್ದು, ಇದೇ ವೇಳೆ ಮಾಧುಸ್ವಾಮಿ ಬಂಡಾಯ ಶಮನ ಮಾಡುವ ಯತ್ನ ಮಾಡಿದ್ದಾರೆ. ಇದರ ಜೊತೆಗೆ ಬೀದರ್‌ನಲ್ಲೂ ಗೊಂದಲ ನಿವಾರಣೆಗೆ ಬಿಎಸ್‌ವೈ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾದ್ರಾ ರೆಬೆಲ್ಸ್ ? ಬನವಾಸಿಯಲ್ಲಿ 'ಕೈ'ಗೆ ಸೇರ್ಪಡೆಯಾದ ವಿವೇಕ್ ಹೆಬ್ಬಾರ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!