ಅಶ್ವತ್ಥ್ ನಾರಾಯಣ್ ಭವಿಷ್ಯದ ಸಿಎಂ? ಈ ಬಗ್ಗೆ ಖುದ್ದು ಸಚಿವರು ಹೇಳಿದ್ದಿಷ್ಟು

ಅಶ್ವತ್ಥ್ ನಾರಾಯಣ್ ಭವಿಷ್ಯದ ಸಿಎಂ? ಈ ಬಗ್ಗೆ ಖುದ್ದು ಸಚಿವರು ಹೇಳಿದ್ದಿಷ್ಟು

Published : May 15, 2022, 08:21 PM IST

60 ಸೆಕೆಂಡ್ಸ್ ವಿತ್‌ ಅಶ್ವತ್ಥ್‌ ನಾರಾಯಣ್‌: ಇಂಟರೆಸ್ಟಿಂಗ್ ಪ್ರಶ್ನೆಗಳಿಗೆ ಸಚಿವರ ಉತ್ತರ

ಬೆಂಗಳೂರು (ಮೇ 15): ಉನ್ನತ ಶಿಕ್ಷಣ ಸಚಿವ ಮತ್ತು ಐಟಿ ಬಿಟಿ ಸಚಿವರಾದ ಡಾ.‌ ಅಶ್ವತ್ಥ್ ನಾರಾಯಣ್,  (C N Ashwath Narayan) ಸುವರ್ಣ ನ್ಯೂಸ್‌ನ ನ್ಯೂಸ್‌ ಅವರ್‌ನಲ್ಲಿ ಚರ್ಚೆಯಲ್ಲಿ (Suvarna News) ಭಾಗಿಯಾಗಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅವರ ಜೊತೆ 60 ಸೆಕೆಂಡ್ಸ್ ಫೈರಿಂಗ್ ರೌಂಡ್‌ ನಡೆಸಲಾಯಿತು. ಕಾಂಗ್ರೆಸ್‌ ಭವಿಷ್ಯದ ನಾಯಕ ಯಾರು? ರಾಹುಲ್‌ ಗಾಂಧಿನಾ? ಪ್ರಿಯಾಂಕಾ ಗಾಂಧಿನಾ? ರಾಜ್ಯದಲ್ಲಿ ಸಿಎಂ ಅಭ್ಯರ್ಥಿ ಯಾರು? ಸಿದ್ದರಾಮಯ್ಯನಾ? ಡಿಕೆಶಿನಾ? ಅಶ್ವತ್ಥನಾರಾಯಣ ಭವಿಷ್ಯದ ಸಿಎಂ? ಇಂಥಹ ಇಂಟರೆಸ್ಟಿಂಗ್ ಪ್ರಶ್ನೆಗಳಿಗೆ ಅಶ್ವತ್ಥ್ ನಾರಾಯಣ್ ಉತ್ತರಿಸಿದ್ದಾರೆ. 

ಇದನ್ನೂ ನೋಡಿ: 60 ಸೆಕೆಂಡ್ಸ್‌ ವಿತ್‌ ಅಶ್ವತ್ಥನಾರಾಯಣ: ಬಿಜೆಪಿ ಅಜೆಂಡಾ ಹಿಂದುತ್ವವಾ.? ಅಭಿವೃದ್ಧಿಯಾ.?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more