ಅಶ್ವತ್ಥ್ ನಾರಾಯಣ್ ಭವಿಷ್ಯದ ಸಿಎಂ? ಈ ಬಗ್ಗೆ ಖುದ್ದು ಸಚಿವರು ಹೇಳಿದ್ದಿಷ್ಟು

ಅಶ್ವತ್ಥ್ ನಾರಾಯಣ್ ಭವಿಷ್ಯದ ಸಿಎಂ? ಈ ಬಗ್ಗೆ ಖುದ್ದು ಸಚಿವರು ಹೇಳಿದ್ದಿಷ್ಟು

Published : May 15, 2022, 08:21 PM IST

60 ಸೆಕೆಂಡ್ಸ್ ವಿತ್‌ ಅಶ್ವತ್ಥ್‌ ನಾರಾಯಣ್‌: ಇಂಟರೆಸ್ಟಿಂಗ್ ಪ್ರಶ್ನೆಗಳಿಗೆ ಸಚಿವರ ಉತ್ತರ

ಬೆಂಗಳೂರು (ಮೇ 15): ಉನ್ನತ ಶಿಕ್ಷಣ ಸಚಿವ ಮತ್ತು ಐಟಿ ಬಿಟಿ ಸಚಿವರಾದ ಡಾ.‌ ಅಶ್ವತ್ಥ್ ನಾರಾಯಣ್,  (C N Ashwath Narayan) ಸುವರ್ಣ ನ್ಯೂಸ್‌ನ ನ್ಯೂಸ್‌ ಅವರ್‌ನಲ್ಲಿ ಚರ್ಚೆಯಲ್ಲಿ (Suvarna News) ಭಾಗಿಯಾಗಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅವರ ಜೊತೆ 60 ಸೆಕೆಂಡ್ಸ್ ಫೈರಿಂಗ್ ರೌಂಡ್‌ ನಡೆಸಲಾಯಿತು. ಕಾಂಗ್ರೆಸ್‌ ಭವಿಷ್ಯದ ನಾಯಕ ಯಾರು? ರಾಹುಲ್‌ ಗಾಂಧಿನಾ? ಪ್ರಿಯಾಂಕಾ ಗಾಂಧಿನಾ? ರಾಜ್ಯದಲ್ಲಿ ಸಿಎಂ ಅಭ್ಯರ್ಥಿ ಯಾರು? ಸಿದ್ದರಾಮಯ್ಯನಾ? ಡಿಕೆಶಿನಾ? ಅಶ್ವತ್ಥನಾರಾಯಣ ಭವಿಷ್ಯದ ಸಿಎಂ? ಇಂಥಹ ಇಂಟರೆಸ್ಟಿಂಗ್ ಪ್ರಶ್ನೆಗಳಿಗೆ ಅಶ್ವತ್ಥ್ ನಾರಾಯಣ್ ಉತ್ತರಿಸಿದ್ದಾರೆ. 

ಇದನ್ನೂ ನೋಡಿ: 60 ಸೆಕೆಂಡ್ಸ್‌ ವಿತ್‌ ಅಶ್ವತ್ಥನಾರಾಯಣ: ಬಿಜೆಪಿ ಅಜೆಂಡಾ ಹಿಂದುತ್ವವಾ.? ಅಭಿವೃದ್ಧಿಯಾ.?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more