ಅಶ್ವತ್ಥ್ ನಾರಾಯಣ್ ಭವಿಷ್ಯದ ಸಿಎಂ? ಈ ಬಗ್ಗೆ ಖುದ್ದು ಸಚಿವರು ಹೇಳಿದ್ದಿಷ್ಟು

ಅಶ್ವತ್ಥ್ ನಾರಾಯಣ್ ಭವಿಷ್ಯದ ಸಿಎಂ? ಈ ಬಗ್ಗೆ ಖುದ್ದು ಸಚಿವರು ಹೇಳಿದ್ದಿಷ್ಟು

Published : May 15, 2022, 08:21 PM IST

60 ಸೆಕೆಂಡ್ಸ್ ವಿತ್‌ ಅಶ್ವತ್ಥ್‌ ನಾರಾಯಣ್‌: ಇಂಟರೆಸ್ಟಿಂಗ್ ಪ್ರಶ್ನೆಗಳಿಗೆ ಸಚಿವರ ಉತ್ತರ

ಬೆಂಗಳೂರು (ಮೇ 15): ಉನ್ನತ ಶಿಕ್ಷಣ ಸಚಿವ ಮತ್ತು ಐಟಿ ಬಿಟಿ ಸಚಿವರಾದ ಡಾ.‌ ಅಶ್ವತ್ಥ್ ನಾರಾಯಣ್,  (C N Ashwath Narayan) ಸುವರ್ಣ ನ್ಯೂಸ್‌ನ ನ್ಯೂಸ್‌ ಅವರ್‌ನಲ್ಲಿ ಚರ್ಚೆಯಲ್ಲಿ (Suvarna News) ಭಾಗಿಯಾಗಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅವರ ಜೊತೆ 60 ಸೆಕೆಂಡ್ಸ್ ಫೈರಿಂಗ್ ರೌಂಡ್‌ ನಡೆಸಲಾಯಿತು. ಕಾಂಗ್ರೆಸ್‌ ಭವಿಷ್ಯದ ನಾಯಕ ಯಾರು? ರಾಹುಲ್‌ ಗಾಂಧಿನಾ? ಪ್ರಿಯಾಂಕಾ ಗಾಂಧಿನಾ? ರಾಜ್ಯದಲ್ಲಿ ಸಿಎಂ ಅಭ್ಯರ್ಥಿ ಯಾರು? ಸಿದ್ದರಾಮಯ್ಯನಾ? ಡಿಕೆಶಿನಾ? ಅಶ್ವತ್ಥನಾರಾಯಣ ಭವಿಷ್ಯದ ಸಿಎಂ? ಇಂಥಹ ಇಂಟರೆಸ್ಟಿಂಗ್ ಪ್ರಶ್ನೆಗಳಿಗೆ ಅಶ್ವತ್ಥ್ ನಾರಾಯಣ್ ಉತ್ತರಿಸಿದ್ದಾರೆ. 

ಇದನ್ನೂ ನೋಡಿ: 60 ಸೆಕೆಂಡ್ಸ್‌ ವಿತ್‌ ಅಶ್ವತ್ಥನಾರಾಯಣ: ಬಿಜೆಪಿ ಅಜೆಂಡಾ ಹಿಂದುತ್ವವಾ.? ಅಭಿವೃದ್ಧಿಯಾ.?

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more