ಅಶ್ವತ್ಥ್ ನಾರಾಯಣ್ ಭವಿಷ್ಯದ ಸಿಎಂ? ಈ ಬಗ್ಗೆ ಖುದ್ದು ಸಚಿವರು ಹೇಳಿದ್ದಿಷ್ಟು

ಅಶ್ವತ್ಥ್ ನಾರಾಯಣ್ ಭವಿಷ್ಯದ ಸಿಎಂ? ಈ ಬಗ್ಗೆ ಖುದ್ದು ಸಚಿವರು ಹೇಳಿದ್ದಿಷ್ಟು

Published : May 15, 2022, 08:21 PM IST

60 ಸೆಕೆಂಡ್ಸ್ ವಿತ್‌ ಅಶ್ವತ್ಥ್‌ ನಾರಾಯಣ್‌: ಇಂಟರೆಸ್ಟಿಂಗ್ ಪ್ರಶ್ನೆಗಳಿಗೆ ಸಚಿವರ ಉತ್ತರ

ಬೆಂಗಳೂರು (ಮೇ 15): ಉನ್ನತ ಶಿಕ್ಷಣ ಸಚಿವ ಮತ್ತು ಐಟಿ ಬಿಟಿ ಸಚಿವರಾದ ಡಾ.‌ ಅಶ್ವತ್ಥ್ ನಾರಾಯಣ್,  (C N Ashwath Narayan) ಸುವರ್ಣ ನ್ಯೂಸ್‌ನ ನ್ಯೂಸ್‌ ಅವರ್‌ನಲ್ಲಿ ಚರ್ಚೆಯಲ್ಲಿ (Suvarna News) ಭಾಗಿಯಾಗಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅವರ ಜೊತೆ 60 ಸೆಕೆಂಡ್ಸ್ ಫೈರಿಂಗ್ ರೌಂಡ್‌ ನಡೆಸಲಾಯಿತು. ಕಾಂಗ್ರೆಸ್‌ ಭವಿಷ್ಯದ ನಾಯಕ ಯಾರು? ರಾಹುಲ್‌ ಗಾಂಧಿನಾ? ಪ್ರಿಯಾಂಕಾ ಗಾಂಧಿನಾ? ರಾಜ್ಯದಲ್ಲಿ ಸಿಎಂ ಅಭ್ಯರ್ಥಿ ಯಾರು? ಸಿದ್ದರಾಮಯ್ಯನಾ? ಡಿಕೆಶಿನಾ? ಅಶ್ವತ್ಥನಾರಾಯಣ ಭವಿಷ್ಯದ ಸಿಎಂ? ಇಂಥಹ ಇಂಟರೆಸ್ಟಿಂಗ್ ಪ್ರಶ್ನೆಗಳಿಗೆ ಅಶ್ವತ್ಥ್ ನಾರಾಯಣ್ ಉತ್ತರಿಸಿದ್ದಾರೆ. 

ಇದನ್ನೂ ನೋಡಿ: 60 ಸೆಕೆಂಡ್ಸ್‌ ವಿತ್‌ ಅಶ್ವತ್ಥನಾರಾಯಣ: ಬಿಜೆಪಿ ಅಜೆಂಡಾ ಹಿಂದುತ್ವವಾ.? ಅಭಿವೃದ್ಧಿಯಾ.?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more