ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

Published : Aug 19, 2023, 11:22 AM IST

ಮಂಡ್ಯದ ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ ಎಂದು ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ.
 

ಮಂಡ್ಯ: ಜಿಲ್ಲೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ ಬಳಿಕ ಜೆಡಿಎಸ್‌ಗೆ(JDS) ಮತ್ತೊಂದು ಶಾಕ್ ನೀಡಲಾಗಿದೆ. ಜೆಡಿಎಸ್‌ನ ಬಲಿಷ್ಠ ನಾಯಕ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾತುಗಳು ಈಗಾಗಲೇ ಕೇಳಿಬರುತ್ತಿವೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜುಗೆ(C.S.Puttaraju) ಕಾಂಗ್ರೆಸ್ ಗಾಳ ಹಾಕಿದೆ ಎನ್ನಲಾಗ್ತಿದೆ. ಈ ಬಗ್ಗೆ ಸಚಿವ ಚಲುವರಾಯಸ್ವಾಮಿ(Minister Chaluvarayaswamy) ಸುಳಿವು ಕೊಟ್ಟಿದ್ದಾರೆ. ಮಂಡ್ಯದ (Mandya)ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ (Congress) ಬರ್ತಾರೆ. ಯಾರು ಅನ್ನೋದನ್ನ ಮುಂದೆ ಹೇಳ್ತೀವಿ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಸಿ.ಎಸ್‌. ಪುಟ್ಟರಾಜುಗೆ ಎಂಪಿ ಟಿಕೆಟ್ ಭರವಸೆ ನೀಡಿ ಕಾಂಗ್ರೆಸ್‌ಗೆ ಸೆಳೆಯಲು ಪ್ಲಾನ್ ಮಾಡಲಾಗಿದೆ ಎನ್ನಲಾಗ್ತಿದೆ. ಸದ್ಯ ಜೆಡಿಎಸ್‌ನಿಂದ ಸಿಎಸ್ ಪುಟ್ಟರಾಜು ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ವಿರುದ್ಧ JDS ನಡೆಸಿದ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಗೂ ಗೈರಾಗಿದ್ದರು. ಲೋಕಸಭೆಗೆ ಪುಟ್ಟರಾಜು‌ ಅಭ್ಯರ್ಥಿ ಮಾಡಿ‌‌ ಮಂಡ್ಯ ಗೆಲ್ಲಲು ‘ಕೈ’ ಪ್ಲಾನ್ ಮಾಡಿದೆ. ಸೋಲಿನ ಬಳಿಕ JDS ಕಾರ್ಯಕ್ರಮಗಳಲ್ಲಿ ಪುಟ್ಟರಾಜು ಕಾಣಿಸಿಕೊಳ್ಳುತ್ತಿಲ್ಲ. HDK, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ ಜತೆ ಭಿನ್ನಮತವಿದ್ದು, ಇದನ್ನೇ ಕಾಂಗ್ರೆಸ್‌ ದಾಳವಾಗಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more