ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

Published : Aug 19, 2023, 11:22 AM IST

ಮಂಡ್ಯದ ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ ಎಂದು ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ.
 

ಮಂಡ್ಯ: ಜಿಲ್ಲೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ ಬಳಿಕ ಜೆಡಿಎಸ್‌ಗೆ(JDS) ಮತ್ತೊಂದು ಶಾಕ್ ನೀಡಲಾಗಿದೆ. ಜೆಡಿಎಸ್‌ನ ಬಲಿಷ್ಠ ನಾಯಕ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾತುಗಳು ಈಗಾಗಲೇ ಕೇಳಿಬರುತ್ತಿವೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜುಗೆ(C.S.Puttaraju) ಕಾಂಗ್ರೆಸ್ ಗಾಳ ಹಾಕಿದೆ ಎನ್ನಲಾಗ್ತಿದೆ. ಈ ಬಗ್ಗೆ ಸಚಿವ ಚಲುವರಾಯಸ್ವಾಮಿ(Minister Chaluvarayaswamy) ಸುಳಿವು ಕೊಟ್ಟಿದ್ದಾರೆ. ಮಂಡ್ಯದ (Mandya)ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ (Congress) ಬರ್ತಾರೆ. ಯಾರು ಅನ್ನೋದನ್ನ ಮುಂದೆ ಹೇಳ್ತೀವಿ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಸಿ.ಎಸ್‌. ಪುಟ್ಟರಾಜುಗೆ ಎಂಪಿ ಟಿಕೆಟ್ ಭರವಸೆ ನೀಡಿ ಕಾಂಗ್ರೆಸ್‌ಗೆ ಸೆಳೆಯಲು ಪ್ಲಾನ್ ಮಾಡಲಾಗಿದೆ ಎನ್ನಲಾಗ್ತಿದೆ. ಸದ್ಯ ಜೆಡಿಎಸ್‌ನಿಂದ ಸಿಎಸ್ ಪುಟ್ಟರಾಜು ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ವಿರುದ್ಧ JDS ನಡೆಸಿದ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಗೂ ಗೈರಾಗಿದ್ದರು. ಲೋಕಸಭೆಗೆ ಪುಟ್ಟರಾಜು‌ ಅಭ್ಯರ್ಥಿ ಮಾಡಿ‌‌ ಮಂಡ್ಯ ಗೆಲ್ಲಲು ‘ಕೈ’ ಪ್ಲಾನ್ ಮಾಡಿದೆ. ಸೋಲಿನ ಬಳಿಕ JDS ಕಾರ್ಯಕ್ರಮಗಳಲ್ಲಿ ಪುಟ್ಟರಾಜು ಕಾಣಿಸಿಕೊಳ್ಳುತ್ತಿಲ್ಲ. HDK, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ ಜತೆ ಭಿನ್ನಮತವಿದ್ದು, ಇದನ್ನೇ ಕಾಂಗ್ರೆಸ್‌ ದಾಳವಾಗಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more