ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

ಜೆಡಿಎಸ್‌ಗೆ ಮತ್ತೊಂದು ಶಾಕ್‌: ತೆನೆ ಇಳಿಸಿ ‘ಕೈ’ ಹಿಡೀತಾರಾ ಬಲಿಷ್ಠ ನಾಯಕ...?

Published : Aug 19, 2023, 11:22 AM IST

ಮಂಡ್ಯದ ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ ಎಂದು ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ.
 

ಮಂಡ್ಯ: ಜಿಲ್ಲೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ ಬಳಿಕ ಜೆಡಿಎಸ್‌ಗೆ(JDS) ಮತ್ತೊಂದು ಶಾಕ್ ನೀಡಲಾಗಿದೆ. ಜೆಡಿಎಸ್‌ನ ಬಲಿಷ್ಠ ನಾಯಕ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಮಾತುಗಳು ಈಗಾಗಲೇ ಕೇಳಿಬರುತ್ತಿವೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜುಗೆ(C.S.Puttaraju) ಕಾಂಗ್ರೆಸ್ ಗಾಳ ಹಾಕಿದೆ ಎನ್ನಲಾಗ್ತಿದೆ. ಈ ಬಗ್ಗೆ ಸಚಿವ ಚಲುವರಾಯಸ್ವಾಮಿ(Minister Chaluvarayaswamy) ಸುಳಿವು ಕೊಟ್ಟಿದ್ದಾರೆ. ಮಂಡ್ಯದ (Mandya)ಜೆಡಿಎಸ್‌ ಮಾಜಿ ಶಾಸಕರು ಕಾಂಗ್ರೆಸ್‌ಗೆ (Congress) ಬರ್ತಾರೆ. ಯಾರು ಅನ್ನೋದನ್ನ ಮುಂದೆ ಹೇಳ್ತೀವಿ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಸಿ.ಎಸ್‌. ಪುಟ್ಟರಾಜುಗೆ ಎಂಪಿ ಟಿಕೆಟ್ ಭರವಸೆ ನೀಡಿ ಕಾಂಗ್ರೆಸ್‌ಗೆ ಸೆಳೆಯಲು ಪ್ಲಾನ್ ಮಾಡಲಾಗಿದೆ ಎನ್ನಲಾಗ್ತಿದೆ. ಸದ್ಯ ಜೆಡಿಎಸ್‌ನಿಂದ ಸಿಎಸ್ ಪುಟ್ಟರಾಜು ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ವಿರುದ್ಧ JDS ನಡೆಸಿದ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಗೂ ಗೈರಾಗಿದ್ದರು. ಲೋಕಸಭೆಗೆ ಪುಟ್ಟರಾಜು‌ ಅಭ್ಯರ್ಥಿ ಮಾಡಿ‌‌ ಮಂಡ್ಯ ಗೆಲ್ಲಲು ‘ಕೈ’ ಪ್ಲಾನ್ ಮಾಡಿದೆ. ಸೋಲಿನ ಬಳಿಕ JDS ಕಾರ್ಯಕ್ರಮಗಳಲ್ಲಿ ಪುಟ್ಟರಾಜು ಕಾಣಿಸಿಕೊಳ್ಳುತ್ತಿಲ್ಲ. HDK, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ ಜತೆ ಭಿನ್ನಮತವಿದ್ದು, ಇದನ್ನೇ ಕಾಂಗ್ರೆಸ್‌ ದಾಳವಾಗಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ:  ದಶಕದ ಹೋರಾಟ..ರೈತನಿಗೆ ಇನ್ನೂ ಸಿಕ್ಕಿಲ್ಲ ನ್ಯಾಯ..!

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more