ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

Published : Aug 04, 2023, 01:02 PM IST

ದೆಹಲಿ ಕಚೇರಿ ಖಾಲಿ ಮಾಡಿದ ಸಿ ಟಿ ರವಿ
ಜೋರಾಯ್ತು ರಾಜ್ಯಾಧ್ಯಕ್ಷ ಹುದ್ದೆ ಗುಸುಗುಸು
ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ಸಿ .ಟಿ. ರವಿ..?

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ (CT Ravi) ತೆರವು ಮಾಡಲಾಗಿದೆ. ಈ ಮೂಲಕ 2 ವರ್ಷ 8 ತಿಂಗಳ ದೆಹಲಿ ಜವಾಬ್ದಾರಿ ಕೊನೆಯಾಗಿದೆ. ಇದರ ಬೆನ್ನಲ್ಲೇ ದೆಹಲಿ ಕಚೇರಿಯನ್ನು ಸಿ.ಟಿ. ರವಿ ಖಾಲಿ ಮಾಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಹುದ್ದೆ( State president post) ಗುಸುಗುಸು ಜೋರಾಗಿದೆ. ಅಲ್ಲದೇ ಸಿ.ಟಿ. ರವಿನೇ ರಾಜ್ಯಾಧ್ಯಕ್ಷ ಆಗುತ್ತಾರಾ ಎಂಬ ಮಾತುಗಳು ಅಲ್ಲಲ್ಲಿ ಕೇಳಿಬರುತ್ತಿವೆ. ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾರನ್ನು(BJP President JP Nadda) ಸಿ.ಟಿ. ರವಿ ಭೇಟಿ ಮಾಡಿದ್ದಾರೆ. ನಡ್ಡಾ ಭೇಟಿ ವೇಳೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚೆ ನಡೆದೇ ಇಲ್ಲ ಎಂದು ಹೇಳಲಾಗುತ್ತಿದೆ. ಕೇವಲ ಬೀಳ್ಗೊಡುಗೆಗೆ ಮಾತ್ರ ಸಿ.ಟಿ ರವಿ ಮಾತುಕತೆ ಸೀಮಿತವಾಗಿದೆ. ಈ ಮೂಲಕ ರಾಜ್ಯಾಧ್ಯಕ್ಷ ನಿರೀಕ್ಷೆಯಲ್ಲಿದ್ದ ಸಿ ಟಿ ರವಿಗೆ ನಿರಾಸೆಯಾಗಿದೆ.

ಇದನ್ನೂ ವೀಕ್ಷಿಸಿ:  ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more