ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

Published : Aug 04, 2023, 01:02 PM IST

ದೆಹಲಿ ಕಚೇರಿ ಖಾಲಿ ಮಾಡಿದ ಸಿ ಟಿ ರವಿ
ಜೋರಾಯ್ತು ರಾಜ್ಯಾಧ್ಯಕ್ಷ ಹುದ್ದೆ ಗುಸುಗುಸು
ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ಸಿ .ಟಿ. ರವಿ..?

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ (CT Ravi) ತೆರವು ಮಾಡಲಾಗಿದೆ. ಈ ಮೂಲಕ 2 ವರ್ಷ 8 ತಿಂಗಳ ದೆಹಲಿ ಜವಾಬ್ದಾರಿ ಕೊನೆಯಾಗಿದೆ. ಇದರ ಬೆನ್ನಲ್ಲೇ ದೆಹಲಿ ಕಚೇರಿಯನ್ನು ಸಿ.ಟಿ. ರವಿ ಖಾಲಿ ಮಾಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಹುದ್ದೆ( State president post) ಗುಸುಗುಸು ಜೋರಾಗಿದೆ. ಅಲ್ಲದೇ ಸಿ.ಟಿ. ರವಿನೇ ರಾಜ್ಯಾಧ್ಯಕ್ಷ ಆಗುತ್ತಾರಾ ಎಂಬ ಮಾತುಗಳು ಅಲ್ಲಲ್ಲಿ ಕೇಳಿಬರುತ್ತಿವೆ. ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾರನ್ನು(BJP President JP Nadda) ಸಿ.ಟಿ. ರವಿ ಭೇಟಿ ಮಾಡಿದ್ದಾರೆ. ನಡ್ಡಾ ಭೇಟಿ ವೇಳೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚೆ ನಡೆದೇ ಇಲ್ಲ ಎಂದು ಹೇಳಲಾಗುತ್ತಿದೆ. ಕೇವಲ ಬೀಳ್ಗೊಡುಗೆಗೆ ಮಾತ್ರ ಸಿ.ಟಿ ರವಿ ಮಾತುಕತೆ ಸೀಮಿತವಾಗಿದೆ. ಈ ಮೂಲಕ ರಾಜ್ಯಾಧ್ಯಕ್ಷ ನಿರೀಕ್ಷೆಯಲ್ಲಿದ್ದ ಸಿ ಟಿ ರವಿಗೆ ನಿರಾಸೆಯಾಗಿದೆ.

ಇದನ್ನೂ ವೀಕ್ಷಿಸಿ:  ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more