ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

Published : Aug 04, 2023, 01:02 PM IST

ದೆಹಲಿ ಕಚೇರಿ ಖಾಲಿ ಮಾಡಿದ ಸಿ ಟಿ ರವಿ
ಜೋರಾಯ್ತು ರಾಜ್ಯಾಧ್ಯಕ್ಷ ಹುದ್ದೆ ಗುಸುಗುಸು
ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ಸಿ .ಟಿ. ರವಿ..?

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ (CT Ravi) ತೆರವು ಮಾಡಲಾಗಿದೆ. ಈ ಮೂಲಕ 2 ವರ್ಷ 8 ತಿಂಗಳ ದೆಹಲಿ ಜವಾಬ್ದಾರಿ ಕೊನೆಯಾಗಿದೆ. ಇದರ ಬೆನ್ನಲ್ಲೇ ದೆಹಲಿ ಕಚೇರಿಯನ್ನು ಸಿ.ಟಿ. ರವಿ ಖಾಲಿ ಮಾಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಹುದ್ದೆ( State president post) ಗುಸುಗುಸು ಜೋರಾಗಿದೆ. ಅಲ್ಲದೇ ಸಿ.ಟಿ. ರವಿನೇ ರಾಜ್ಯಾಧ್ಯಕ್ಷ ಆಗುತ್ತಾರಾ ಎಂಬ ಮಾತುಗಳು ಅಲ್ಲಲ್ಲಿ ಕೇಳಿಬರುತ್ತಿವೆ. ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾರನ್ನು(BJP President JP Nadda) ಸಿ.ಟಿ. ರವಿ ಭೇಟಿ ಮಾಡಿದ್ದಾರೆ. ನಡ್ಡಾ ಭೇಟಿ ವೇಳೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚೆ ನಡೆದೇ ಇಲ್ಲ ಎಂದು ಹೇಳಲಾಗುತ್ತಿದೆ. ಕೇವಲ ಬೀಳ್ಗೊಡುಗೆಗೆ ಮಾತ್ರ ಸಿ.ಟಿ ರವಿ ಮಾತುಕತೆ ಸೀಮಿತವಾಗಿದೆ. ಈ ಮೂಲಕ ರಾಜ್ಯಾಧ್ಯಕ್ಷ ನಿರೀಕ್ಷೆಯಲ್ಲಿದ್ದ ಸಿ ಟಿ ರವಿಗೆ ನಿರಾಸೆಯಾಗಿದೆ.

ಇದನ್ನೂ ವೀಕ್ಷಿಸಿ:  ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more