ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

Published : Aug 04, 2023, 01:02 PM IST

ದೆಹಲಿ ಕಚೇರಿ ಖಾಲಿ ಮಾಡಿದ ಸಿ ಟಿ ರವಿ
ಜೋರಾಯ್ತು ರಾಜ್ಯಾಧ್ಯಕ್ಷ ಹುದ್ದೆ ಗುಸುಗುಸು
ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ಸಿ .ಟಿ. ರವಿ..?

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ (CT Ravi) ತೆರವು ಮಾಡಲಾಗಿದೆ. ಈ ಮೂಲಕ 2 ವರ್ಷ 8 ತಿಂಗಳ ದೆಹಲಿ ಜವಾಬ್ದಾರಿ ಕೊನೆಯಾಗಿದೆ. ಇದರ ಬೆನ್ನಲ್ಲೇ ದೆಹಲಿ ಕಚೇರಿಯನ್ನು ಸಿ.ಟಿ. ರವಿ ಖಾಲಿ ಮಾಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಹುದ್ದೆ( State president post) ಗುಸುಗುಸು ಜೋರಾಗಿದೆ. ಅಲ್ಲದೇ ಸಿ.ಟಿ. ರವಿನೇ ರಾಜ್ಯಾಧ್ಯಕ್ಷ ಆಗುತ್ತಾರಾ ಎಂಬ ಮಾತುಗಳು ಅಲ್ಲಲ್ಲಿ ಕೇಳಿಬರುತ್ತಿವೆ. ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾರನ್ನು(BJP President JP Nadda) ಸಿ.ಟಿ. ರವಿ ಭೇಟಿ ಮಾಡಿದ್ದಾರೆ. ನಡ್ಡಾ ಭೇಟಿ ವೇಳೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚೆ ನಡೆದೇ ಇಲ್ಲ ಎಂದು ಹೇಳಲಾಗುತ್ತಿದೆ. ಕೇವಲ ಬೀಳ್ಗೊಡುಗೆಗೆ ಮಾತ್ರ ಸಿ.ಟಿ ರವಿ ಮಾತುಕತೆ ಸೀಮಿತವಾಗಿದೆ. ಈ ಮೂಲಕ ರಾಜ್ಯಾಧ್ಯಕ್ಷ ನಿರೀಕ್ಷೆಯಲ್ಲಿದ್ದ ಸಿ ಟಿ ರವಿಗೆ ನಿರಾಸೆಯಾಗಿದೆ.

ಇದನ್ನೂ ವೀಕ್ಷಿಸಿ:  ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more