ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

ನಡ್ಡಾ ಭೇಟಿ ಮಾಡಿದ ಸಿ.ಟಿ.ರವಿ: ದೆಹಲಿ ಕಚೇರಿ ಖಾಲಿ ಮಾಡಿದ ಬಿಜೆಪಿ ನಾಯಕ

Published : Aug 04, 2023, 01:02 PM IST

ದೆಹಲಿ ಕಚೇರಿ ಖಾಲಿ ಮಾಡಿದ ಸಿ ಟಿ ರವಿ
ಜೋರಾಯ್ತು ರಾಜ್ಯಾಧ್ಯಕ್ಷ ಹುದ್ದೆ ಗುಸುಗುಸು
ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ಸಿ .ಟಿ. ರವಿ..?

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ ಟಿ ರವಿ (CT Ravi) ತೆರವು ಮಾಡಲಾಗಿದೆ. ಈ ಮೂಲಕ 2 ವರ್ಷ 8 ತಿಂಗಳ ದೆಹಲಿ ಜವಾಬ್ದಾರಿ ಕೊನೆಯಾಗಿದೆ. ಇದರ ಬೆನ್ನಲ್ಲೇ ದೆಹಲಿ ಕಚೇರಿಯನ್ನು ಸಿ.ಟಿ. ರವಿ ಖಾಲಿ ಮಾಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಹುದ್ದೆ( State president post) ಗುಸುಗುಸು ಜೋರಾಗಿದೆ. ಅಲ್ಲದೇ ಸಿ.ಟಿ. ರವಿನೇ ರಾಜ್ಯಾಧ್ಯಕ್ಷ ಆಗುತ್ತಾರಾ ಎಂಬ ಮಾತುಗಳು ಅಲ್ಲಲ್ಲಿ ಕೇಳಿಬರುತ್ತಿವೆ. ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾರನ್ನು(BJP President JP Nadda) ಸಿ.ಟಿ. ರವಿ ಭೇಟಿ ಮಾಡಿದ್ದಾರೆ. ನಡ್ಡಾ ಭೇಟಿ ವೇಳೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚೆ ನಡೆದೇ ಇಲ್ಲ ಎಂದು ಹೇಳಲಾಗುತ್ತಿದೆ. ಕೇವಲ ಬೀಳ್ಗೊಡುಗೆಗೆ ಮಾತ್ರ ಸಿ.ಟಿ ರವಿ ಮಾತುಕತೆ ಸೀಮಿತವಾಗಿದೆ. ಈ ಮೂಲಕ ರಾಜ್ಯಾಧ್ಯಕ್ಷ ನಿರೀಕ್ಷೆಯಲ್ಲಿದ್ದ ಸಿ ಟಿ ರವಿಗೆ ನಿರಾಸೆಯಾಗಿದೆ.

ಇದನ್ನೂ ವೀಕ್ಷಿಸಿ:  ಸಚಿವರಿಗೆ ಸುರ್ಜೇವಾಲಾ ಟಾಸ್ಕ್: ಪಕ್ಷದ ಅಭ್ಯರ್ಥಿಗೆ ಸೋಲಾದ್ರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತಾ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more