ಬೊಮ್ಮಾಯಿ ಕ್ಯಾಬಿನೆಟ್‌ನಿಂದ ಆನಂದ್ ಸಿಂಗ್ ಔಟ್..?

ಬೊಮ್ಮಾಯಿ ಕ್ಯಾಬಿನೆಟ್‌ನಿಂದ ಆನಂದ್ ಸಿಂಗ್ ಔಟ್..?

Suvarna News   | Asianet News
Published : Aug 11, 2021, 10:07 AM ISTUpdated : Aug 11, 2021, 10:09 AM IST

- ಪ್ರಬಲ ಖಾತೆ ಸಿಗದಿದ್ದಕ್ಕೆ ಮುನಿಸು

ಭಾನುವಾರವೇ ಸಿಎಂಗೆ ರಾಜೀನಾಮೆ ಸಲ್ಲಿಕೆ?

- ಬಿಎಸ್‌ವೈ ಬಳಿಗೆ ಬೊಮ್ಮಾಯಿ ದೌಡು, ಖಾತೆ ಬದಲಿಸ್ತಾರಾ, ವರಿಷ್ಠರಿಗೆ ಬಿಡ್ತಾರಾ?

ಬೆಂಗಳೂರು (ಆ. 11): ಕೇಳಿದ ಖಾತೆ ಕೊಡಲಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಕಂಡು ಬರುತ್ತಿದೆ. ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ, ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸ್ಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೀಗ ಆನಂದ್ ಸಿಂಗ್ ಬೇಡಿಕೆಗೆ ಮಣಿದು ಖಾತೆ ಬದಲಿಸುತ್ತಾರಾ ಅಥವಾ ವರಿಷ್ಠರ ನಿರ್ಧಾರಕ್ಕೆ ಬಿಡುತ್ತಾರಾ ಎಂಬುದು ಕುತೂಹಲಕರವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!