ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

Published : Aug 13, 2021, 12:23 PM ISTUpdated : Aug 13, 2021, 12:30 PM IST

ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ, ಆನಂದ್ ಸಿಂಗ್ ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಆ. 13): ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ,ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಆನಂದ್ ಸಿಂಗ್ ದೆಹಲಿಗೆ ಹೋಗಲಿದ್ದಾರೆ. ಆದರೆ ಖಾತೆ ಬದಲಾವಣೆಗೆ ಹೈಕಮಾಂಡ್ ಒಲವು ತೋರಿಸುತ್ತಿಲ್ಲ. ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಸಂದೇಶ ನೀಡಿದೆ ಎನ್ನಲಾಗುತ್ತಿದೆ. 

 ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!