ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

Published : Aug 13, 2021, 12:23 PM ISTUpdated : Aug 13, 2021, 12:30 PM IST

ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ, ಆನಂದ್ ಸಿಂಗ್ ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಆ. 13): ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ,ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಆನಂದ್ ಸಿಂಗ್ ದೆಹಲಿಗೆ ಹೋಗಲಿದ್ದಾರೆ. ಆದರೆ ಖಾತೆ ಬದಲಾವಣೆಗೆ ಹೈಕಮಾಂಡ್ ಒಲವು ತೋರಿಸುತ್ತಿಲ್ಲ. ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಸಂದೇಶ ನೀಡಿದೆ ಎನ್ನಲಾಗುತ್ತಿದೆ. 

 ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?