ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

Published : Aug 13, 2021, 12:23 PM ISTUpdated : Aug 13, 2021, 12:30 PM IST

ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ, ಆನಂದ್ ಸಿಂಗ್ ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಆ. 13): ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ,ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಆನಂದ್ ಸಿಂಗ್ ದೆಹಲಿಗೆ ಹೋಗಲಿದ್ದಾರೆ. ಆದರೆ ಖಾತೆ ಬದಲಾವಣೆಗೆ ಹೈಕಮಾಂಡ್ ಒಲವು ತೋರಿಸುತ್ತಿಲ್ಲ. ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಸಂದೇಶ ನೀಡಿದೆ ಎನ್ನಲಾಗುತ್ತಿದೆ. 

 ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!