ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

ರಾಜೀನಾಮೆ ಬೆದರಿಕೆಗೆ ಬಗ್ಗದ ಸಿಎಂ, ಖಾತೆ ಬದಲಾವಣೆಗೆ ಒಲವು ತೋರದ ಹೈಕಮಾಂಡ್, ಆನಂದ್ ಮುಂದಿನ ನಡೆ.?

Published : Aug 13, 2021, 12:23 PM ISTUpdated : Aug 13, 2021, 12:30 PM IST

ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ, ಆನಂದ್ ಸಿಂಗ್ ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ಆ. 13): ಖಾತೆ ಬದಲಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಖಡಕ್ಕಾಗಿ ಹೇಳಿದರೂ,ಮಾತ್ರ ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದಾರೆ. 'ನೋಡಿ ನಾನು ಹೈಕಮಾಂಡ್ ಹೇಳಿದಂತೆ ಮಾಡಿದ್ದೇನೆ. ಖಾತೆ ಬದಲಾವಣೆ ಅಗಬೇಕಾದರೆ ಹೈ ಕಮಾಂಡ್‌ ಭೇಟಿ ಮಾಡಿ' ಎಂದು ಬೊಮ್ಮಾಯಿ ಹೇಳಿದ್ದಾರೆ. 

ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಆನಂದ್ ಸಿಂಗ್ ದೆಹಲಿಗೆ ಹೋಗಲಿದ್ದಾರೆ. ಆದರೆ ಖಾತೆ ಬದಲಾವಣೆಗೆ ಹೈಕಮಾಂಡ್ ಒಲವು ತೋರಿಸುತ್ತಿಲ್ಲ. ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಸಂದೇಶ ನೀಡಿದೆ ಎನ್ನಲಾಗುತ್ತಿದೆ. 

 ಆಗಸ್ಟ್ 15 ರ ಬಳಿಕ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುವುದು ಬಹುತೇಕ ಖಚಿತವಾಗಿದೆ. ಅಸಮಾಧಾನಿತರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟಿಗೆ ಪೂರ್ಣ ವಿರಾಮ ಹಾಕುವ ಸಾಧ್ಯತೆ ಇದೆ. ಇನ್ನು ರಾಜ್ಯ ಬಿಜೆಪಿ ನಾಯಕರ ಪದೇ ಪದೇ ದೆಹಲಿ ಭೇಟಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?