ಸೋತ ಯೋಗೇಶ್ವರ್‌ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್

ಸೋತ ಯೋಗೇಶ್ವರ್‌ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್

Published : Jan 13, 2021, 04:16 PM ISTUpdated : Jan 13, 2021, 04:20 PM IST

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಮೈಸೂರು, (ಜ.13): ಸಂಪುಟ ವಿಸ್ತರಣೆ ವಿಸ್ತರಣೆ ಯಾಗುತ್ತಿರುವ ಬೆನ್ನಲ್ಲೇ ನಿರೀಕ್ಷೆಯಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ನೂತನ ಏಳು ಸಚಿವರುಗಳ ಹೆಸರು ಬಹಿರಂಗವಾಗುತ್ತಿದ್ದಂತೆಯೇ ಆಕಾಂಕ್ಷಿಗಳ ಆಕ್ರೋಶದ ಕಟ್ಟೆಯೊಡೆದಿದೆ. 

ಬಿಎಸ್‌ವೈ ವಿರುದ್ಧ CD ಬಾಂಬ್ ಸಿಡಿಸಿದ ಯತ್ನಾಳ್: ರಾಜಕಾರಣಲ್ಲಿ ಶುರುವಾಯ್ತು ಸಿಡಿ ಚರ್ಚೆ

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!