ಸೋತ ಯೋಗೇಶ್ವರ್‌ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್

ಸೋತ ಯೋಗೇಶ್ವರ್‌ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್

Published : Jan 13, 2021, 04:16 PM ISTUpdated : Jan 13, 2021, 04:20 PM IST

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಮೈಸೂರು, (ಜ.13): ಸಂಪುಟ ವಿಸ್ತರಣೆ ವಿಸ್ತರಣೆ ಯಾಗುತ್ತಿರುವ ಬೆನ್ನಲ್ಲೇ ನಿರೀಕ್ಷೆಯಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ನೂತನ ಏಳು ಸಚಿವರುಗಳ ಹೆಸರು ಬಹಿರಂಗವಾಗುತ್ತಿದ್ದಂತೆಯೇ ಆಕಾಂಕ್ಷಿಗಳ ಆಕ್ರೋಶದ ಕಟ್ಟೆಯೊಡೆದಿದೆ. 

ಬಿಎಸ್‌ವೈ ವಿರುದ್ಧ CD ಬಾಂಬ್ ಸಿಡಿಸಿದ ಯತ್ನಾಳ್: ರಾಜಕಾರಣಲ್ಲಿ ಶುರುವಾಯ್ತು ಸಿಡಿ ಚರ್ಚೆ

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!