ಸೋತ ಯೋಗೇಶ್ವರ್‌ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್

ಸೋತ ಯೋಗೇಶ್ವರ್‌ ಮಂತ್ರಿ ಆಗಿದ್ದೇಗೆ? ಬಹಿರಂಗವಾಗಿಯೇ ಕಾರಣ ಬಿಚ್ಚಿಟ್ಟ ವಿಶ್ವನಾಥ್

Published : Jan 13, 2021, 04:16 PM ISTUpdated : Jan 13, 2021, 04:20 PM IST

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಮೈಸೂರು, (ಜ.13): ಸಂಪುಟ ವಿಸ್ತರಣೆ ವಿಸ್ತರಣೆ ಯಾಗುತ್ತಿರುವ ಬೆನ್ನಲ್ಲೇ ನಿರೀಕ್ಷೆಯಂತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ನೂತನ ಏಳು ಸಚಿವರುಗಳ ಹೆಸರು ಬಹಿರಂಗವಾಗುತ್ತಿದ್ದಂತೆಯೇ ಆಕಾಂಕ್ಷಿಗಳ ಆಕ್ರೋಶದ ಕಟ್ಟೆಯೊಡೆದಿದೆ. 

ಬಿಎಸ್‌ವೈ ವಿರುದ್ಧ CD ಬಾಂಬ್ ಸಿಡಿಸಿದ ಯತ್ನಾಳ್: ರಾಜಕಾರಣಲ್ಲಿ ಶುರುವಾಯ್ತು ಸಿಡಿ ಚರ್ಚೆ

ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಗದಿದ್ದಕ್ಕೆ ಮಾಜಿ ಸಚಿವ ಎಚ್ ವಿಶ್ವನಾಥ್ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೇ ಸಿಡಿ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್