ಸಚಿವ ಸಂಪುಟ:  ಒಂದೇ ಕಲ್ಲಿಗೆ ಎರಡು ಹಕ್ಕಿ! ಇದು ಬಿಎಸ್‌ವೈ  ಮಾತಿನ ವೈಖರಿ

ಸಚಿವ ಸಂಪುಟ: ಒಂದೇ ಕಲ್ಲಿಗೆ ಎರಡು ಹಕ್ಕಿ! ಇದು ಬಿಎಸ್‌ವೈ ಮಾತಿನ ವೈಖರಿ

Published : Jan 29, 2020, 07:33 PM IST

ಬೆಳಗಾವಿಯಲ್ಲಿ ಸಿಎಂ ಬಿ.ಎಸ್, ಯಡಿಯೂರಪ್ಪ ಪತ್ರಿಕಾಗೋಷ್ಠಿ | ಸಚಿವಸಂಪುಟ ವಿಸ್ತರಣೆ ಬಗ್ಗೆ ಸುಳಿವು | ಎರಡು ವಿಷಯಗಳನ್ನು ಸ್ಪಷ್ಟವಾಗಿ ಬಿಚ್ಚಿಟ್ಟ ಸಿಎಂ

ಬೆಂಗಳೂರು (ಜ.28): ಬೆಳಗಾವಿಯಲ್ಲಿ ಸಿಎಂ ಬಿ.ಎಸ್, ಯಡಿಯೂರಪ್ಪ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎರಡು ವಿಷಯಗಳನ್ನು ಸ್ಪಷ್ಟವಾಗಿ ಬಿಚ್ಚಿಟ್ಟ ಸಿಎಂ, ಮುಂದಿನ ನಡೆಯ ಸುಳಿವನ್ನೂ ಕೊಟ್ಟಿದ್ದಾರೆ. ಇಲ್ಲಿದೆ ಡೀಟೆಲ್ಸ್....

ಇದನ್ನೂ ನೋಡಿ | ಸಂಪುಟ ವಿಸ್ತರಣೆ: RSS ಮೊರೆ ಹೋದ ಸಚಿವಾಕಾಂಕ್ಷಿಗಳು.

"

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!