ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

Published : Jan 24, 2020, 07:47 PM IST

ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ಬೆಂಗಳೂರು, [ಜ.24]: 5 ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ದಾವೋಸ್‌ನಿಂದ ಬೆಂಗ್ಳೂರಿಗೆ ಕಾಲಿಡುತ್ತಿದ್ದಂತೆಯೇ ಗುಡ್ ನ್ಯೂಸ್‌ ಕೊಟ್ಟ ಬಿಎಸ್‌ವೈ

ಗೆದ್ದ 11 ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಲಾಗಿದೆಯಾದರೂ ಇದನ್ನು ಈಡೇರಿಸಲು ಬಿಎಸ್‌ವೈಗೆ ಸವಾಲಾಗಿದೆ. ವರಿಷ್ಠರು ಸದ್ಯ ಆರು ಜನ ಅರ್ಹ ಶಾಸಕರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ನೀಡಿ ಎಂಬ ಸುದ್ದಿ ಬಿಎಸ್ ವೈ ಗೆ ನುಂಗಲಾರದ ತುತ್ತಾಗಿದೆ. 

ದಾವೋಸ್ ಸಂಭ್ರಮದ ಬಳಿಕ, ಸಿಎಂಗೆ ಈಗ ಸಂಪುಟ ಸಂಕಷ್ಟು ಎದುರಾಗಿದೆ. ವಾರದೊಳಗಾದರೂ ಎಲ್ಲಾ ಗೊಂದಲಕ್ಕೆ ತೆರೆ ಬೀಳಬಹುದು ಅನ್ನೋ ನಿರೀಕ್ಷೆ ಇದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!