ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

Published : Jan 24, 2020, 07:47 PM IST

ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ಬೆಂಗಳೂರು, [ಜ.24]: 5 ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ದಾವೋಸ್‌ನಿಂದ ಬೆಂಗ್ಳೂರಿಗೆ ಕಾಲಿಡುತ್ತಿದ್ದಂತೆಯೇ ಗುಡ್ ನ್ಯೂಸ್‌ ಕೊಟ್ಟ ಬಿಎಸ್‌ವೈ

ಗೆದ್ದ 11 ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಲಾಗಿದೆಯಾದರೂ ಇದನ್ನು ಈಡೇರಿಸಲು ಬಿಎಸ್‌ವೈಗೆ ಸವಾಲಾಗಿದೆ. ವರಿಷ್ಠರು ಸದ್ಯ ಆರು ಜನ ಅರ್ಹ ಶಾಸಕರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ನೀಡಿ ಎಂಬ ಸುದ್ದಿ ಬಿಎಸ್ ವೈ ಗೆ ನುಂಗಲಾರದ ತುತ್ತಾಗಿದೆ. 

ದಾವೋಸ್ ಸಂಭ್ರಮದ ಬಳಿಕ, ಸಿಎಂಗೆ ಈಗ ಸಂಪುಟ ಸಂಕಷ್ಟು ಎದುರಾಗಿದೆ. ವಾರದೊಳಗಾದರೂ ಎಲ್ಲಾ ಗೊಂದಲಕ್ಕೆ ತೆರೆ ಬೀಳಬಹುದು ಅನ್ನೋ ನಿರೀಕ್ಷೆ ಇದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!