ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

Published : Jan 24, 2020, 07:47 PM IST

ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ಬೆಂಗಳೂರು, [ಜ.24]: 5 ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ದಾವೋಸ್‌ನಿಂದ ಬೆಂಗ್ಳೂರಿಗೆ ಕಾಲಿಡುತ್ತಿದ್ದಂತೆಯೇ ಗುಡ್ ನ್ಯೂಸ್‌ ಕೊಟ್ಟ ಬಿಎಸ್‌ವೈ

ಗೆದ್ದ 11 ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಲಾಗಿದೆಯಾದರೂ ಇದನ್ನು ಈಡೇರಿಸಲು ಬಿಎಸ್‌ವೈಗೆ ಸವಾಲಾಗಿದೆ. ವರಿಷ್ಠರು ಸದ್ಯ ಆರು ಜನ ಅರ್ಹ ಶಾಸಕರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ನೀಡಿ ಎಂಬ ಸುದ್ದಿ ಬಿಎಸ್ ವೈ ಗೆ ನುಂಗಲಾರದ ತುತ್ತಾಗಿದೆ. 

ದಾವೋಸ್ ಸಂಭ್ರಮದ ಬಳಿಕ, ಸಿಎಂಗೆ ಈಗ ಸಂಪುಟ ಸಂಕಷ್ಟು ಎದುರಾಗಿದೆ. ವಾರದೊಳಗಾದರೂ ಎಲ್ಲಾ ಗೊಂದಲಕ್ಕೆ ತೆರೆ ಬೀಳಬಹುದು ಅನ್ನೋ ನಿರೀಕ್ಷೆ ಇದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್