ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

Published : Jan 24, 2020, 07:47 PM IST

ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ಬೆಂಗಳೂರು, [ಜ.24]: 5 ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ದಾವೋಸ್‌ನಿಂದ ಬೆಂಗ್ಳೂರಿಗೆ ಕಾಲಿಡುತ್ತಿದ್ದಂತೆಯೇ ಗುಡ್ ನ್ಯೂಸ್‌ ಕೊಟ್ಟ ಬಿಎಸ್‌ವೈ

ಗೆದ್ದ 11 ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಲಾಗಿದೆಯಾದರೂ ಇದನ್ನು ಈಡೇರಿಸಲು ಬಿಎಸ್‌ವೈಗೆ ಸವಾಲಾಗಿದೆ. ವರಿಷ್ಠರು ಸದ್ಯ ಆರು ಜನ ಅರ್ಹ ಶಾಸಕರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ನೀಡಿ ಎಂಬ ಸುದ್ದಿ ಬಿಎಸ್ ವೈ ಗೆ ನುಂಗಲಾರದ ತುತ್ತಾಗಿದೆ. 

ದಾವೋಸ್ ಸಂಭ್ರಮದ ಬಳಿಕ, ಸಿಎಂಗೆ ಈಗ ಸಂಪುಟ ಸಂಕಷ್ಟು ಎದುರಾಗಿದೆ. ವಾರದೊಳಗಾದರೂ ಎಲ್ಲಾ ಗೊಂದಲಕ್ಕೆ ತೆರೆ ಬೀಳಬಹುದು ಅನ್ನೋ ನಿರೀಕ್ಷೆ ಇದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?