ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

ದಾವೋಸ್ ಸಂಭ್ರಮ ಮುಗಿಯಿತು: ಬಿಎಸ್‌ವೈಗೆ ಶುರುವಾಯ್ತು ಸಂಪುಟ ಸಂಕಟ

Published : Jan 24, 2020, 07:47 PM IST

ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ಬೆಂಗಳೂರು, [ಜ.24]: 5 ದಿನಗಳ ಕಾಲ ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗಿಯಾಗಿ ರಾಜ್ಯಕ್ಕೆ  ಸಿಎಂ ಬಿಎಸ್‌ ಯಡಿಯೂರಪ್ಪ ವಾಪಸ್ಸಾಗಿದ್ದಾರೆ.  ಕರ್ನಾಟಕಕ್ಕೆ ಕಾಲಿಡುತ್ತಲೇ ಸಂಪುಟ ವಿಸ್ತರಣೆ ತಲೆನೋವು ಶುರುವಾಗಿದೆ. 

ದಾವೋಸ್‌ನಿಂದ ಬೆಂಗ್ಳೂರಿಗೆ ಕಾಲಿಡುತ್ತಿದ್ದಂತೆಯೇ ಗುಡ್ ನ್ಯೂಸ್‌ ಕೊಟ್ಟ ಬಿಎಸ್‌ವೈ

ಗೆದ್ದ 11 ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಲಾಗಿದೆಯಾದರೂ ಇದನ್ನು ಈಡೇರಿಸಲು ಬಿಎಸ್‌ವೈಗೆ ಸವಾಲಾಗಿದೆ. ವರಿಷ್ಠರು ಸದ್ಯ ಆರು ಜನ ಅರ್ಹ ಶಾಸಕರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ನೀಡಿ ಎಂಬ ಸುದ್ದಿ ಬಿಎಸ್ ವೈ ಗೆ ನುಂಗಲಾರದ ತುತ್ತಾಗಿದೆ. 

ದಾವೋಸ್ ಸಂಭ್ರಮದ ಬಳಿಕ, ಸಿಎಂಗೆ ಈಗ ಸಂಪುಟ ಸಂಕಷ್ಟು ಎದುರಾಗಿದೆ. ವಾರದೊಳಗಾದರೂ ಎಲ್ಲಾ ಗೊಂದಲಕ್ಕೆ ತೆರೆ ಬೀಳಬಹುದು ಅನ್ನೋ ನಿರೀಕ್ಷೆ ಇದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?