ಅಸಮಾಧಾನಿತರಿಗೆ ಚಳಿ ಬಿಡಿಸಿದ ಚಾಣಕ್ಯ, ಬಂಡಾಯ ಥಂಡಾ ಥಂಡಾ, ಖೇಲ್ ಖತಂ, ನಾಟಕ್ ಬಂದ್!

ಅಸಮಾಧಾನಿತರಿಗೆ ಚಳಿ ಬಿಡಿಸಿದ ಚಾಣಕ್ಯ, ಬಂಡಾಯ ಥಂಡಾ ಥಂಡಾ, ಖೇಲ್ ಖತಂ, ನಾಟಕ್ ಬಂದ್!

Suvarna News   | Asianet News
Published : Jan 18, 2021, 03:12 PM ISTUpdated : Jan 18, 2021, 04:18 PM IST

ಚುನಾವಣಾ ಚಾಣಕ್ಯ ಎಂದೇ ಹೆಸರು ಮಾಡಿರುವ ಅಮಿತ್ ಶಾ ಇದೀಗ ಟ್ರಬಲ್ ಶೂಟರ್ ಆಗಿ ಬದಲಾಗಿದ್ದಾರೆ. ಭದ್ರಾವತಿ, ಬಾಗಲಕೋಟೆ, ಬೆಳಗಾವಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಬಂದಿದ್ದ ಅಮಿತ್ ಶಾ, ಸೈಕಲ್ ಗ್ಯಾಪ್‌ನಲ್ಲಿ ಸಚಿವ ಸಂಪುಟದಲ್ಲಿ ಎದ್ದಿರುವ ಅಸಮಾಧಾನವನ್ನು ಶಮನ ಮಾಡಿದ್ದಾರೆ. 
 

ಬೆಂಗಳೂರು (ಜ. 18): ಚುನಾವಣಾ ಚಾಣಕ್ಯ ಎಂದೇ ಹೆಸರು ಮಾಡಿರುವ ಅಮಿತ್ ಶಾ ಇದೀಗ ಟ್ರಬಲ್ ಶೂಟರ್ ಆಗಿ ಬದಲಾಗಿದ್ದಾರೆ. ಭದ್ರಾವತಿ, ಬಾಗಲಕೋಟೆ, ಬೆಳಗಾವಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಬಂದಿದ್ದ ಅಮಿತ್ ಶಾ, ಸೈಕಲ್ ಗ್ಯಾಪ್‌ನಲ್ಲಿ ಸಚಿವ ಸಂಪುಟದಲ್ಲಿ ಎದ್ದಿರುವ ಅಸಮಾಧಾನವನ್ನು ಶಮನ ಮಾಡಿದ್ದಾರೆ. 

ಸಂಪುಟ ವಿಸ್ತರಣೆ ವಿಚಾರದಲ್ಲಿ ಶಾಸಕರ ನಡುವೆ ಭಿನ್ನಾಭಿಪ್ರಾಯ ಶುರುವಾಗಿತ್ತು. ಅದು ಬಹಿರಂಗವಾಗಿ ಸ್ಫೋಟವೂಗೊಂಡಿತ್ತು. ಇನ್ನೇನು ಬಿಎಸ್‌ವೈ ಸರ್ಕಾರಕ್ಕೆ ಕುತ್ತು ಬಂತು ಅಂತಿರುವಾಗ ಚಾಣಕ್ಯ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಬಂಡಾಯವನ್ನು ಥಂಡಾ ಥಂಡಾ ಮಾಡಿದ್ದಾರೆ. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!