ಅಸಮಾಧಾನಿತರಿಗೆ ಚಳಿ ಬಿಡಿಸಿದ ಚಾಣಕ್ಯ, ಬಂಡಾಯ ಥಂಡಾ ಥಂಡಾ, ಖೇಲ್ ಖತಂ, ನಾಟಕ್ ಬಂದ್!

ಅಸಮಾಧಾನಿತರಿಗೆ ಚಳಿ ಬಿಡಿಸಿದ ಚಾಣಕ್ಯ, ಬಂಡಾಯ ಥಂಡಾ ಥಂಡಾ, ಖೇಲ್ ಖತಂ, ನಾಟಕ್ ಬಂದ್!

Suvarna News   | Asianet News
Published : Jan 18, 2021, 03:12 PM ISTUpdated : Jan 18, 2021, 04:18 PM IST

ಚುನಾವಣಾ ಚಾಣಕ್ಯ ಎಂದೇ ಹೆಸರು ಮಾಡಿರುವ ಅಮಿತ್ ಶಾ ಇದೀಗ ಟ್ರಬಲ್ ಶೂಟರ್ ಆಗಿ ಬದಲಾಗಿದ್ದಾರೆ. ಭದ್ರಾವತಿ, ಬಾಗಲಕೋಟೆ, ಬೆಳಗಾವಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಬಂದಿದ್ದ ಅಮಿತ್ ಶಾ, ಸೈಕಲ್ ಗ್ಯಾಪ್‌ನಲ್ಲಿ ಸಚಿವ ಸಂಪುಟದಲ್ಲಿ ಎದ್ದಿರುವ ಅಸಮಾಧಾನವನ್ನು ಶಮನ ಮಾಡಿದ್ದಾರೆ. 
 

ಬೆಂಗಳೂರು (ಜ. 18): ಚುನಾವಣಾ ಚಾಣಕ್ಯ ಎಂದೇ ಹೆಸರು ಮಾಡಿರುವ ಅಮಿತ್ ಶಾ ಇದೀಗ ಟ್ರಬಲ್ ಶೂಟರ್ ಆಗಿ ಬದಲಾಗಿದ್ದಾರೆ. ಭದ್ರಾವತಿ, ಬಾಗಲಕೋಟೆ, ಬೆಳಗಾವಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಬಂದಿದ್ದ ಅಮಿತ್ ಶಾ, ಸೈಕಲ್ ಗ್ಯಾಪ್‌ನಲ್ಲಿ ಸಚಿವ ಸಂಪುಟದಲ್ಲಿ ಎದ್ದಿರುವ ಅಸಮಾಧಾನವನ್ನು ಶಮನ ಮಾಡಿದ್ದಾರೆ. 

ಸಂಪುಟ ವಿಸ್ತರಣೆ ವಿಚಾರದಲ್ಲಿ ಶಾಸಕರ ನಡುವೆ ಭಿನ್ನಾಭಿಪ್ರಾಯ ಶುರುವಾಗಿತ್ತು. ಅದು ಬಹಿರಂಗವಾಗಿ ಸ್ಫೋಟವೂಗೊಂಡಿತ್ತು. ಇನ್ನೇನು ಬಿಎಸ್‌ವೈ ಸರ್ಕಾರಕ್ಕೆ ಕುತ್ತು ಬಂತು ಅಂತಿರುವಾಗ ಚಾಣಕ್ಯ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಬಂಡಾಯವನ್ನು ಥಂಡಾ ಥಂಡಾ ಮಾಡಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!