ಅಸಮಾಧಾನಿತರಿಗೆ ಚಳಿ ಬಿಡಿಸಿದ ಚಾಣಕ್ಯ, ಬಂಡಾಯ ಥಂಡಾ ಥಂಡಾ, ಖೇಲ್ ಖತಂ, ನಾಟಕ್ ಬಂದ್!

ಅಸಮಾಧಾನಿತರಿಗೆ ಚಳಿ ಬಿಡಿಸಿದ ಚಾಣಕ್ಯ, ಬಂಡಾಯ ಥಂಡಾ ಥಂಡಾ, ಖೇಲ್ ಖತಂ, ನಾಟಕ್ ಬಂದ್!

Published : Jan 18, 2021, 03:12 PM ISTUpdated : Jan 18, 2021, 04:18 PM IST

ಚುನಾವಣಾ ಚಾಣಕ್ಯ ಎಂದೇ ಹೆಸರು ಮಾಡಿರುವ ಅಮಿತ್ ಶಾ ಇದೀಗ ಟ್ರಬಲ್ ಶೂಟರ್ ಆಗಿ ಬದಲಾಗಿದ್ದಾರೆ. ಭದ್ರಾವತಿ, ಬಾಗಲಕೋಟೆ, ಬೆಳಗಾವಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಬಂದಿದ್ದ ಅಮಿತ್ ಶಾ, ಸೈಕಲ್ ಗ್ಯಾಪ್‌ನಲ್ಲಿ ಸಚಿವ ಸಂಪುಟದಲ್ಲಿ ಎದ್ದಿರುವ ಅಸಮಾಧಾನವನ್ನು ಶಮನ ಮಾಡಿದ್ದಾರೆ. 
 

ಬೆಂಗಳೂರು (ಜ. 18): ಚುನಾವಣಾ ಚಾಣಕ್ಯ ಎಂದೇ ಹೆಸರು ಮಾಡಿರುವ ಅಮಿತ್ ಶಾ ಇದೀಗ ಟ್ರಬಲ್ ಶೂಟರ್ ಆಗಿ ಬದಲಾಗಿದ್ದಾರೆ. ಭದ್ರಾವತಿ, ಬಾಗಲಕೋಟೆ, ಬೆಳಗಾವಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಬಂದಿದ್ದ ಅಮಿತ್ ಶಾ, ಸೈಕಲ್ ಗ್ಯಾಪ್‌ನಲ್ಲಿ ಸಚಿವ ಸಂಪುಟದಲ್ಲಿ ಎದ್ದಿರುವ ಅಸಮಾಧಾನವನ್ನು ಶಮನ ಮಾಡಿದ್ದಾರೆ. 

ಸಂಪುಟ ವಿಸ್ತರಣೆ ವಿಚಾರದಲ್ಲಿ ಶಾಸಕರ ನಡುವೆ ಭಿನ್ನಾಭಿಪ್ರಾಯ ಶುರುವಾಗಿತ್ತು. ಅದು ಬಹಿರಂಗವಾಗಿ ಸ್ಫೋಟವೂಗೊಂಡಿತ್ತು. ಇನ್ನೇನು ಬಿಎಸ್‌ವೈ ಸರ್ಕಾರಕ್ಕೆ ಕುತ್ತು ಬಂತು ಅಂತಿರುವಾಗ ಚಾಣಕ್ಯ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಬಂಡಾಯವನ್ನು ಥಂಡಾ ಥಂಡಾ ಮಾಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!