ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

Suvarna News   | Asianet News
Published : Jan 13, 2021, 09:27 AM ISTUpdated : Jan 13, 2021, 09:33 AM IST

ಇಂದು ಮದ್ಯಾಹ್ನ 3.50 ರ ಶುಭ ಮುಹೂರ್ತದಲ್ಲಿ ಸಂಪುಟ ವಿಸ್ತರಣೆ ನಿಗದಿಯಾಗಿದೆ. 8 ಸಂಭಾವ್ಯ ಸಚಿವರ ಹೆಸರುಗಳಲ್ಲಿ 7 ಹೆಸರುಗಳು ಬಹುತೇಕ ಫೈನಲ್ ಆಗಿದೆ. ಸದ್ಯ ಏಳು ಸ್ಥಾನಗಳು ಖಾಲಿ ಇದ್ದು ಅಬಕಾರಿ ಸಚಿವ ಎಚ್‌ ನಾಗೇಶ್‌ರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಾಗಿದೆ. 

ಬೆಂಗಳೂರು (ಜ. 13): ಇಂದು ಮದ್ಯಾಹ್ನ 3.50 ರ ಶುಭ ಮುಹೂರ್ತದಲ್ಲಿ ಸಂಪುಟ ವಿಸ್ತರಣೆ ನಿಗದಿಯಾಗಿದೆ. 8 ಸಂಭಾವ್ಯ ಸಚಿವರ ಹೆಸರುಗಳಲ್ಲಿ 7 ಹೆಸರುಗಳು ಬಹುತೇಕ ಫೈನಲ್ ಆಗಿದೆ. ಸದ್ಯ ಏಳು ಸ್ಥಾನಗಳು ಖಾಲಿ ಇದ್ದು ಅಬಕಾರಿ ಸಚಿವ ಎಚ್‌ ನಾಗೇಶ್‌ರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಾಗಿದೆ.

ಒಂದು ವೇಳೆ ರಾಜಿನಾಮೆ ಕೊಡಲು ನಿರಾಕರಿಸಿದರೆ ರಾಜ್ಯಪಾಲರಿಗೆ ವಜಾಗೊಳಿಸಲು ಶಿಫಾರಸ್ಸು ಮಾಡಲಿದ್ದಾರೆ ಸಿಎಂ. ಎಚ್ ನಾಗೇಶ್‌ರನ್ನು ಕಯ ಬಿಡ್ತಾರಾ..? ಮುನಿರತ್ನರನ್ನು ಕೈ ಬಿಡ್ತಾರಾ..? ಸಸ್ಪೆನ್ಸ್ ಮುಂದುವರೆದಿದೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!