ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

Suvarna News   | Asianet News
Published : Jan 13, 2021, 09:27 AM ISTUpdated : Jan 13, 2021, 09:33 AM IST

ಇಂದು ಮದ್ಯಾಹ್ನ 3.50 ರ ಶುಭ ಮುಹೂರ್ತದಲ್ಲಿ ಸಂಪುಟ ವಿಸ್ತರಣೆ ನಿಗದಿಯಾಗಿದೆ. 8 ಸಂಭಾವ್ಯ ಸಚಿವರ ಹೆಸರುಗಳಲ್ಲಿ 7 ಹೆಸರುಗಳು ಬಹುತೇಕ ಫೈನಲ್ ಆಗಿದೆ. ಸದ್ಯ ಏಳು ಸ್ಥಾನಗಳು ಖಾಲಿ ಇದ್ದು ಅಬಕಾರಿ ಸಚಿವ ಎಚ್‌ ನಾಗೇಶ್‌ರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಾಗಿದೆ. 

ಬೆಂಗಳೂರು (ಜ. 13): ಇಂದು ಮದ್ಯಾಹ್ನ 3.50 ರ ಶುಭ ಮುಹೂರ್ತದಲ್ಲಿ ಸಂಪುಟ ವಿಸ್ತರಣೆ ನಿಗದಿಯಾಗಿದೆ. 8 ಸಂಭಾವ್ಯ ಸಚಿವರ ಹೆಸರುಗಳಲ್ಲಿ 7 ಹೆಸರುಗಳು ಬಹುತೇಕ ಫೈನಲ್ ಆಗಿದೆ. ಸದ್ಯ ಏಳು ಸ್ಥಾನಗಳು ಖಾಲಿ ಇದ್ದು ಅಬಕಾರಿ ಸಚಿವ ಎಚ್‌ ನಾಗೇಶ್‌ರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಾಗಿದೆ.

ಒಂದು ವೇಳೆ ರಾಜಿನಾಮೆ ಕೊಡಲು ನಿರಾಕರಿಸಿದರೆ ರಾಜ್ಯಪಾಲರಿಗೆ ವಜಾಗೊಳಿಸಲು ಶಿಫಾರಸ್ಸು ಮಾಡಲಿದ್ದಾರೆ ಸಿಎಂ. ಎಚ್ ನಾಗೇಶ್‌ರನ್ನು ಕಯ ಬಿಡ್ತಾರಾ..? ಮುನಿರತ್ನರನ್ನು ಕೈ ಬಿಡ್ತಾರಾ..? ಸಸ್ಪೆನ್ಸ್ ಮುಂದುವರೆದಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?