ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

Suvarna News   | Asianet News
Published : Jan 13, 2021, 09:27 AM ISTUpdated : Jan 13, 2021, 09:33 AM IST

ಇಂದು ಮದ್ಯಾಹ್ನ 3.50 ರ ಶುಭ ಮುಹೂರ್ತದಲ್ಲಿ ಸಂಪುಟ ವಿಸ್ತರಣೆ ನಿಗದಿಯಾಗಿದೆ. 8 ಸಂಭಾವ್ಯ ಸಚಿವರ ಹೆಸರುಗಳಲ್ಲಿ 7 ಹೆಸರುಗಳು ಬಹುತೇಕ ಫೈನಲ್ ಆಗಿದೆ. ಸದ್ಯ ಏಳು ಸ್ಥಾನಗಳು ಖಾಲಿ ಇದ್ದು ಅಬಕಾರಿ ಸಚಿವ ಎಚ್‌ ನಾಗೇಶ್‌ರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಾಗಿದೆ. 

ಬೆಂಗಳೂರು (ಜ. 13): ಇಂದು ಮದ್ಯಾಹ್ನ 3.50 ರ ಶುಭ ಮುಹೂರ್ತದಲ್ಲಿ ಸಂಪುಟ ವಿಸ್ತರಣೆ ನಿಗದಿಯಾಗಿದೆ. 8 ಸಂಭಾವ್ಯ ಸಚಿವರ ಹೆಸರುಗಳಲ್ಲಿ 7 ಹೆಸರುಗಳು ಬಹುತೇಕ ಫೈನಲ್ ಆಗಿದೆ. ಸದ್ಯ ಏಳು ಸ್ಥಾನಗಳು ಖಾಲಿ ಇದ್ದು ಅಬಕಾರಿ ಸಚಿವ ಎಚ್‌ ನಾಗೇಶ್‌ರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಾಗಿದೆ.

ಒಂದು ವೇಳೆ ರಾಜಿನಾಮೆ ಕೊಡಲು ನಿರಾಕರಿಸಿದರೆ ರಾಜ್ಯಪಾಲರಿಗೆ ವಜಾಗೊಳಿಸಲು ಶಿಫಾರಸ್ಸು ಮಾಡಲಿದ್ದಾರೆ ಸಿಎಂ. ಎಚ್ ನಾಗೇಶ್‌ರನ್ನು ಕಯ ಬಿಡ್ತಾರಾ..? ಮುನಿರತ್ನರನ್ನು ಕೈ ಬಿಡ್ತಾರಾ..? ಸಸ್ಪೆನ್ಸ್ ಮುಂದುವರೆದಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?