ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ಯಾಕೆ? ಸ್ಪಷ್ಟನೆ ಕೊಟ್ಟ ಎಚ್‌. ನಾಗೇಶ್

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ಯಾಕೆ? ಸ್ಪಷ್ಟನೆ ಕೊಟ್ಟ ಎಚ್‌. ನಾಗೇಶ್

Published : Jan 13, 2021, 04:30 PM IST

ಸ್ವತಂತ್ರವಾಗಿ ಗೆದ್ದು ಬಂದು ಬಿಜೆಪಿ ಸೇರಿದ ನಾಗೇಶ್ ಅವರಿಗೆ ಅಬಕಾರಿ ಸಚಿವರನ್ನಾಗಿ ಮಾಡಲಾಯ್ತು. ಆದ್ರೆ, ಇದೀಗ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನಾಗೇಶ್ ಅವರನ್ನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ಯಾಕೆ..? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಇನ್ನು ಈ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಜ.13): ರಾಜ್ಯ ಸಚಿವ ಸ್ಥಾನಕ್ಕೆ ಹೆಚ್‌.ನಾಗೇಶ್‌ ಅವರು ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ನೆಪದಲ್ಲಿ ಹೆಚ್‌. ನಾಗೇಶ್‌ ಅವರು ರಾಜೀನಾಮೆಯನ್ನು ಪಡೆದುಕೊಳ್ಳಲಾಗಿದೆ.

ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

ಆದ್ರೆ, ಸ್ವತಂತ್ರವಾಗಿ ಗೆದ್ದು ಬಂದು ಬಿಜೆಪಿ ಸೇರಿದ ನಾಗೇಶ್ ಅವರಿಗೆ ಅಬಕಾರಿ ಸಚಿವರನ್ನಾಗಿ ಮಾಡಲಾಯ್ತು. ಆದ್ರೆ, ಇದೀಗ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನಾಗೇಶ್ ಅವರನ್ನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ಯಾಕೆ..? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಇನ್ನು ಈ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!