ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ಯಾಕೆ? ಸ್ಪಷ್ಟನೆ ಕೊಟ್ಟ ಎಚ್‌. ನಾಗೇಶ್

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ಯಾಕೆ? ಸ್ಪಷ್ಟನೆ ಕೊಟ್ಟ ಎಚ್‌. ನಾಗೇಶ್

Published : Jan 13, 2021, 04:30 PM IST

ಸ್ವತಂತ್ರವಾಗಿ ಗೆದ್ದು ಬಂದು ಬಿಜೆಪಿ ಸೇರಿದ ನಾಗೇಶ್ ಅವರಿಗೆ ಅಬಕಾರಿ ಸಚಿವರನ್ನಾಗಿ ಮಾಡಲಾಯ್ತು. ಆದ್ರೆ, ಇದೀಗ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನಾಗೇಶ್ ಅವರನ್ನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ಯಾಕೆ..? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಇನ್ನು ಈ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಜ.13): ರಾಜ್ಯ ಸಚಿವ ಸ್ಥಾನಕ್ಕೆ ಹೆಚ್‌.ನಾಗೇಶ್‌ ಅವರು ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ನೆಪದಲ್ಲಿ ಹೆಚ್‌. ನಾಗೇಶ್‌ ಅವರು ರಾಜೀನಾಮೆಯನ್ನು ಪಡೆದುಕೊಳ್ಳಲಾಗಿದೆ.

ರಾಜಿನಾಮೆ ಕೊಡಿ, ಇಲ್ದಿದ್ರೆ..... ಸಚಿವ ನಾಗೇಶ್‌ಗೆ ಸೂಚನೆ ಜೊತೆ ಎಚ್ಚರಿಕೆ

ಆದ್ರೆ, ಸ್ವತಂತ್ರವಾಗಿ ಗೆದ್ದು ಬಂದು ಬಿಜೆಪಿ ಸೇರಿದ ನಾಗೇಶ್ ಅವರಿಗೆ ಅಬಕಾರಿ ಸಚಿವರನ್ನಾಗಿ ಮಾಡಲಾಯ್ತು. ಆದ್ರೆ, ಇದೀಗ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನಾಗೇಶ್ ಅವರನ್ನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ಯಾಕೆ..? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಇನ್ನು ಈ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!