ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

Published : Jan 06, 2020, 08:58 PM IST

ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ  ಉತ್ತರ ಸಿಕ್ಕಿದೆ. ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. 

ಬೆಂಗಳೂರು, [ಜ.06]: ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ ಉತ್ತರ ಸಿಕ್ಕಿದೆ. 

ಸಂಪುಟ ವಿಸ್ತರಣೆಗೆ RSS ಎಂಟ್ರಿ: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್..!

ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. ಹಾಗಾದ್ರೆ ಯಡಿಯೂರಪ್ಪ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?